Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಸರಗಿ ಭಾಗದ ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ ಬಾಬಾಸಾಹೇಬ ಪಾಟೀಲ


 ದೇವಸ್ಥಾನ, ರಸ್ತೆ, ಶಾಲಾ ಅಭಿವೃದ್ಧಿ ಪ್ರಗತಿಯಲಿ, ನೇಸರಗಿ ಭಾಗದ ಅಭಿವೃದ್ಧಿಗೆ ಶಕ್ತಿಮಿರಿ ಪ್ರಯತ್ನ

ನೇಸರಗಿ: ನೇಸರಗಿ ಜಿಲ್ಲಾ ಪಂಚಾಯತ ಕ್ಷೇತ್ರದ ದೇವಸ್ಥಾನ, ಶಾಲಾ, ರಸ್ತೆ ಮಟ್ಟದ ಕಾಮಗಾರಿಗಳು ಪ್ರಗತಿಯಲ್ಲಿ ಇದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಸಾರ್ವಜನಿಕರಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಆದ್ಯತೆಗೆ ತಕ್ಕಂತೆ ಕೆಲಸ ಕಾರ್ಯ ಮಾಡುತ್ತೇನೆ ಎಂದು ಚನ್ನಮ್ಮನ ಕಿತ್ತೂರ ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.



[video width="848" height="480" mp4="https://hasirukranti.in/wp-content/uploads/2024/10/VID-20241016-WA0132-1.mp4"][/video]



     ಅವರು ಬುಧವಾರದಂದು ಗ್ರಾಮದ ಶಾಸಕರ ಕಾರ್ಯಾಲಯದಲ್ಲಿ ನೇಸರಗಿ ಭಾಗದ ಜನರ  ಸಮಸ್ಯೆಗಳ ಅಹವಾಲು ಸ್ವೀಕರಿಸಿ ಮಾತನಾಡಿ ಜನರ ಬೇಡಿಕೆಯ ಮೇರೆಗೆ ಆಯಾ ಇಲಾಖೆಗೆ ವರದಿ ಸಲ್ಲಿಸಿ ಕೆಲಸ ಮಾಡಲು ಹೇಳಿದ್ದು ಕೆಲವು ಇಲಾಖೆಯ ಟೆಂಡರ ಆಗಿ ಕಾರ್ಯ ಪ್ರಾರಂಭ ಅಗಿದ್ದು ಇನ್ನೂ  ಕೆಲವಾರು ಟೆಂಡರ ಅಗಿದ್ದು  ಕೆಲಸಗಳು ಪ್ರಾರಂಭವಾಗಬೇಕಿದ್ದೆ ಎಂದರು.ಸಾರ್ವಜನಿಕರು ಮುಂಬರುವ ದಿನಗಳಲ್ಲಿ ತಾಳ್ಮೆಯಿಂದ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಬೇಕು ಮತ್ತು ರೈತರು ಪಿಕೆಪಿಸ್ ಗಳಲ್ಲಿ ತಮ್ಮ ಹೆಸರು ನೋಂದಾಯಿಸಿ ಸೋಯಾಭಿನ್ ಬೆಂಬಲ ಬೆಲೆಗೆ ಮಾರಾಟ ಮಾಡಬೇಕು ಎಂದು  ಹೇಳಿದರು.


    ಈ ಸಂದರ್ಭದಲ್ಲಿ ಮಾಜಿ ಜಿ ಪಂ. ಸದಸ್ಯ ನಿಂಗಪ್ಪ ಅರಿಕೇರಿ, ಯುವ ಮುಖಂಡ ಸಚಿನ ಪಾಟೀಲ, ಆಡಿವಪ್ಪ ಮಾಳಣ್ಣವರ , ಬಾಳಪ್ಪ ಮಾಳಗಿ,ಶಿವಣ್ಣ ಹುನಕುರ, ಸಂತೋಷ ಕಾಜಗಾರ, ಮಾಜಿ ಎ ಪಿ ಎಮ್ ಸಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ದೀಪಕಗೌಡ ಪಾಟೀಲ,ಶಿವನಗೌಡ ಪಾಟೀಲ, ರವಿ ಸಿದ್ದಮ್ಮನವರ,ಡಿ  ಎಸ್ ಎಸ್ ರಾಜ್ಯಾಧ್ಯಕ್ಷ ರಮೇಶ ರಾಯಪ್ಪಗೋಳ,ಮಲ್ಲಿಕಾರ್ಜುನ ಕಲ್ಲೋಳಿ,ನಿಂಗಪ್ಪ ತಳವಾರ, ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ, ಮನೋಜ ಕೆಳಗೇರಿ,ನಜೀರ ತಹಶೀಲ್ದಾರ, ಮಂಜುನಾಥ ಹುಲಮನಿ, ಶಿವನಪ್ಪ ಮದೆನ್ನವರ, ಸತ್ತಾರ ಮೋಕಾಸಿ,ಯಮನಪ್ಪ ಪೂಜೇರಿ,ಸುಜಾತ ಪಾಟೀಲ,ಚನಗೌಡ ಪಾಟೀಲ, ಅಬ್ಬಾಸ ಪೀರಜಾದೆ,ಪ್ರಕಾಶ ಮುಂಗರವಾಡಿ ಸೇರಿದಂದೆ ನೇಸರಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ರಾಜಕೀಯ ಮುಖಂಡರು, ಸಾರ್ವಜನಿಕರು, ಕಾಂಗ್ರಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ