Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ  ಶಾಸಕ ನಾರಾ ಭರತ್ ರೆಡ್ಡಿ

ಬಳ್ಳಾರಿ, ಫೆ.10: ನಗರ ಶಾಸಕ ನಾರಾ ಭರತ್ ರೆಡ್ಡಿಯವರು  ಬಸವೇಶ್ವರ ನಗರದ ಸಂಗಮೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ  ಅಂದಾಜು 95 ಲಕ್ಷ ರೂ.ಗಳ ಅನುದಾನದಡಿ ನಿನ್ನೆ ಭೂಮಿ ಪೂಜೆ ನೆರವೇರಿಸಿದರು.

 ವಿ. ವಿ. ಸಂಘದ ಜಂಟಿ ಕಾರ್ಯದರ್ಶಿ ಯಾಳ್ಪಿ ಪಂಪನಗೌಡ, ಕೆರನಹಳ್ಳಿ ಚಂದ್ರಶೇಖರ್, ಸಂಗಮೇಶ್ವರ ದೇವಸ್ಥಾನದ ಕಮಿಟಿಯ ಚಿದಾನಂದಪ್ಪ, ಕಟ್ಟೆಗೌಡ, ಚಂದ್ರಮೌಳಿ, ಮಹೇಶ್, ಜಯದೇವಗೌಡ, ಸುರೇಶ್ ಸ್ವಾಮಿ, ವಾಸು ರೆಡ್ಡಿ, ಗುರುಸಿದ್ಧ, ಸುರೇಖಾ ಮಲ್ಲನಗೌಡ,   ಎಸ್.  ಮಲ್ಲನಗೌಡ, ಮಾಜಿ ಮೇಯರ್ ರಾಜೇಶ್ವರಿ, ಪಾಲಿಕೆಯ ಸದಸ್ಯರಾದ ಮಿಂಚು ಸೀನ ಮತ್ತಿತರರು ಹಾಜರಿದ್ದರು.

ಅದೇ ರೀತಿ ವಾರ್ಡ್ ಸಂಖ್ಯೆ 8ರ ವ್ಯಾಪ್ತಿಯಲ್ಲಿ 34.52 ಕೋಟಿ ರೂ.ಗಳ ವೆಚ್ಚದಲ್ಲಿ ಕಲ್ಯಾಣದುರ್ಗ  ರಸ್ತೆಯ ಸಿಸಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ವಾರ್ಡಿನ ಸದಸ್ಯ ರಾಮಾಂಜನೇಯ

 ಮಾಜಿ ಮೇಯರ್ ಎಂ.ರಾಜೇಶ್ವರಿ, ಮುಲ್ಲಂಗಿ ನಂದೀಶ್, ಪಾಲಿಕೆಯ ಸದಸ್ಯರಾದ ಮಿಂಚು ಸೀನಾ, ಎಂ.ಪ್ರಭಂಜನಕುಮಾರ್, ವೆಂಕಟೇಶ ಹೆಗಡೆ, ಹೊನ್ನಪ್ಪ. ಮತ್ತಿತರರು ಇದ್ದರು.

 ಮಹಾನಂದಿಕೊಟ್ಟಂನಲ್ಲಿ 50 ಲಕ್ಷ ರೂ.ಗಳ ಅನುದಾನದಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೂ ಸಹ  ಭರತ್ ರೆಡ್ಡಿಯವರು ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮೇಯರ್ ಪಿ.ಗಾದೆಪ್ಪ  ಮತ್ತಿತರರು ಇದ್ದರು

ಬಳಿಕ ಬಳ್ಳಾರಿ ಜಿಲ್ಲಾ ಖನಿಜ ಪ್ರತಿಷ್ಠಾನದಿಂದ ಬಳ್ಳಾರಿ ನಗರದ ಮುನಿಸಿಪಲ್ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ನಾಲ್ಕು ಶಾಲಾ ಕೊಠಡಿಗಳನ್ನು  ಉದ್ಘಾಟಿಸಿದರು. ಈ ವೇಳೆ ಕಾಲೇಜು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಲಕ್ಷ್ಮಣ ಹಳ್ಳದಮನಿ, ಪ್ರಾಂಶುಪಾಲ ಸುಂಕಪ್ಪ ಮೊದಲಾದವರು ಇದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ