Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ಡಗಳ ಪರಿವಿಕ್ಷಣೆ ಮಾಡಿದ ಶಾಸಕ ಸಿದ್ದು ಸವದಿ

ಮಹಾಲಿಂಗಪುರ : ತೇರದಾಳ್ ಮತಕ್ಷೇತ್ರದ ಶಾಸಕರಾದ ಸಿದ್ದು ಸವದಿ ನಗರದ ಹುಲಕುಂದ ಓಣಿ, ಪೋಸ್ಟ್ ಓಣಿ,ಬ್ಯಾಳಿ ಓಣಿ, ಬರಗಿ ಓಣಿಗಳಲ್ಲಿ ದಿನಾಂಕ ೧೮ ರಂದು ಬೆಳ್ಳಿಗೆ ಎಂಟು ಗಂಟೆಗೆ ಪಕ್ಷದ ಕಾರ್ಯಕರ್ತರೊಂದಿಗೆ ಸಂಚರಿಸಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ನಂತರ ಮಾತನಾಡಿದ ಶಾಸಕ ಸಿದ್ದು ಸವದಿ ಸಾರ್ವಜನಿಕರು ತಮ್ಮ ನಿತ್ಯದ ಅವಶ್ಯಕತೆಗಳಾದ ಕುಡಿಯುವ ನೀರು ಸರಿಯಾಗಿ ಬರುತ್ತಿಲ್ಲ, ಗಟಾರ ಸ್ವಚ್ಛತೆ ಇಲ್ಲ ಕೆಲವೊಂದು ಓಣಿಯಲ್ಲಿ ನಡೆದಾಡಲು ಪರದಾಡುವ ಪರಿಸ್ಥಿತಿ ಇದದ್ದು ಕಂಡು ಬಂತು, ಕೆಲವೊಂದಿ? ಜನ ತಮ್ಮ ಅವಶ್ಯಕತೆ ಮುಗಿದ ಮೇಲೆ ನೀರನ್ನು ಗಟಾರಕ್ಕೆ ಬಿಟ್ಟು ಮುಂದಿನವರಿಗೆ ನೀರು ಹೋಗಲಿ ಎನ್ನುವ ಕನಿ? ಮಾನವಿತೆಯನ್ನು ಕಳೆದುಕೊಂಡಿದ್ದು ಕಂಡು ಬಂತು, ಸಾರ್ವಜನಿಕರು ಸಹಕಾರ ಮನೋಭಾವನೆ ಬೆಳೆಸಿ ಕೊಂಡು ತಮ್ಮ ಅವಶ್ಯಕತೆ ಮುಗಿದ ಮೇಲೆ ಮುಂದಿನವರಿಗೆ ಅನುಕೂಲ ಆಗುವಂತೆ ನಲ್ಲಿಗಳನ್ನು ಬಂದ ಮಾಡಿ ಸಹಕರಿಸಬೇಕು ಎಂದು ಶಾಸಕರು ಹೇಳಿದರು.
ಅಲ್ಲದೆ ಅವಶ್ಯಕತೆ ಇಲ್ಲದ ಜಾಗೆಯಲ್ಲಿರುವ ನೀರಿನ ಟ್ಯಾಂಕಗಳನ್ನು ಅವಶ್ಯಕತೆ ಇರುವ ಕಡೆಗೆ ಸ್ಥಳಾಂತರಿಸಿ. ಮತ್ತು ೨೪ * ೭ ನೀರಿನ ಜೋಜನೆಯವರು ಪೈಪ ಅಳವಡಿಕೆ ಸಲುವಾಗಿ ಸಿಕ್ಕ ಸಿಕ್ಕಲ್ಲಿ ರಸ್ತೆ ಅಗೆದು ಹಾಗೆ ಬಿಟ್ಟಿದ್ದಾರೆ. ಇದರಿಂದ ರಸ್ತೆಯಲ್ಲಿ ಜನರಿಗೆ ತಿರುಗಾಡಲು ತೊಂದರೆಯಾಗುತ್ತದೆ ಕಾರಣ ಎಲ್ಲ ರಸ್ತೆಗಳನ್ನು ಸ್ವಚ್ಚಗೋಳಿಸುವಂತೆ ಸಂಭಂದ ಪಟ್ಟ ಅಧಿಕಾರಿಗೆ ಸೂಚಿಸಿದರು. ಮತ್ತು ನಗರದಲ್ಲಿ ಕುಡಿಯುವ ನೀರು ಮತ್ತು ಗಟಾರ ಸ್ವಚ್ಚವಾಗಿರುವಂತೆ ನೋಡಿಕೊಳ್ಳಲು ಮುಖ್ಯಾಧಿಕಾರಿಯವರಿಗೆ ತಿಳಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಶಂಕರಗೌಡ ಪಾಟೀಲ, ಪುರಸಭೆ ಮುಖ್ಯಾಧಿಕಾರಿ ನಾಮದೇವ ಲಮಾಣಿ,ಮಾಜಿ ಸದಸ್ಯರಾದ ಶೇಖರ ಅಂಗಡಿ, ಚನ್ನಬಸು ಯರಗಟ್ಟಿ, ಮುಖಂಡರಾದ, ಶಿವಾನಂದ ಅಂಗಡಿ, ಈರಪ್ಪ ದಿನ್ನಿಮನಿ,ಮಲ್ಲು ದಲಾಲ, ಪ್ರಶಾಂತ ಮುಖ್ಯನ್ನವರ, ಮಹೇಶ ಜಿಡ್ಡಿಮನಿ, ರಾಮು ಪಾತ್ರೋಟ, ಪುರಸಭೆ ಸಿಬ್ಬಂದಿ, ಉಪ ಸಿಬ್ಬಂದಿ, ನೀರು ಸರಬುರಾಜ ವಿಭಾಗ, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಹಲವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ