Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಆಗ್ನಿ ಶಾಮಕ ವಾಹನಕ್ಕೆ ಚಾಲನೆ ನೀಡಿದ ಶಾಸಕ ಯಶವಂತರಾಯಗೌಡ ಪಾಟೀಲ

ಇಂಡಿ: ಕಳೇದ ಕೇಲಕವು ತಿಂಗಳಿಂದ ಹಲವಾರು ಬೆಂಕಿ ಅವಗಡಗಳು ಸಂಭವಿಸಿದ್ದು ಇದರಿಂದ ಅಪಾರ ಪ್ರಮಾಣದ ಕಬ್ಬು ಸುಟ್ಟ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಆಗ್ನಿ ಶಾಮಕ ಠಾಣೆ ಇಂಡಿಯಲ್ಲಿ ಒಂದೇ ಇರುವುದರಿಂದ ಇಂಡಿ-ಚಡಚಣ ಭಾಗದ ಪ್ರದೇಶ ಹೆಚ್ಚಿದ್ದರಿಂದ ಹೆಚ್ಚಿನ ವಾಹನಗಳ ಅವಶ್ಯಕತೆ ಇತ್ತು. ಬೇಡಿಕೆಗೆ ಅನೂಗುಣವಾಗಿ ಈಗ ನೂತನ ವಾಹನ ನೀಡಿದ್ದಾರೆ ಇದಕ್ಕೆ ಸಹಕರಿಸಿದ ಸಚಿವರಿಗೆ ಮುಖ್ಯಮಂತ್ರಿಗಳಿಗೆ ಅಭಿನಂದಿಸುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ನೂತನ ಆಗ್ನಿ ಶಾಮಕ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ರೈತರು ವರ್ಷ ಪೂರ್ತಿ ರಾತ್ರಿ ಹಗಲು ಎನ್ನದೆ ಬೆಳೆದ ಬೆಳೆ ಕೈಗೆ ಬರುತ್ತದೆ ಎನ್ನುವಾಗಲಿ ಆಕಸ್ಮಿಕವಾಗಿ ಬೆಂಕಿ ತಗುಲಿದರೆ ಏನು ಮಾಡಲು ಸಾಧ್ಯ ಇದರಿಂದ ಸಾಕಷ್ಟು ಪ್ರಮಾಣದ ಹಾನಿ ಸಂಭವಿಸಿ ರೈತರು ಸಾಕಷ್ಟ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ವಿಶಾದ ವ್ಯಕ್ತ ಪಡಿಸಿದ ಅವರು ಈಗ ಇದ್ದ ವಾಹನಗಳಿಂದ ಒಂದೇ ಸಮಯದಲ್ಲಿ ಆಗ್ನಿ ಅವಗಡ ಸಂಭವಿಸಿದ್ದಲ್ಲಿ ಆಗ್ನಿ ಶಾಮಕ ಸಿಬ್ಬಂದಿಗಳಿಗೆ ಏನು ತೊಚದಂತಾಗಿ ಗೊಂದಲವಾಗುತ್ತಿತ್ತು. ಈಗ ತ್ವರಿತವಾಗಿ ಆಗ್ನಿ ನಂದಿಸಲು ನೂತನ ವಾಹನ ನಿಡಿದ್ದದ್ದರಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಸಂದರ್ಭದಲ್ಲಿ ಇಂಡಿ ಬ್ಲಾಕ್ ಕಾಮಗ್ರೇಸ್ ಅಧ್ಯಕ್ಷ ಶಿವಯೋಗೆಪ್ಪ ಚನಗೊಂಡ, ಕಾಮೇಶ ಉಕಲಿ, ಮಲ್ಲನಗೌಡ ಪಾಟೀಲ, ಜೀತಪ್ಪ ಕಲ್ಯಾಣಿ, ಸತ್ಯಪ ಕವಲಗಿ, ನಿವೃತ ಶಿಕ್ಷಕ ಹಿಟ್ನಳ್ಳಿ, ಜೋತಗೊಂಡ, ಧರ್ಮರಾಜ ವಾಲಿಕಾರ, ಮಹಿಬುಬ ಅರಬ, ಮಹೇಶ ಹೊನ್ನಬಿಂದಗಿ, ಪ್ರಭುಗೌಡ ಬಿರಾದಾರ, ಪರಶು ಹತ್ತರಕಿ ಸೇರಿದಂತೆ ಆಗ್ನಿ ಶಾಮಕ ಸಿಬ್ಬಂದಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ