Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಾ. ರಾಜ್​ಕುಮಾರ್ ​ಕುರಿತು ಅವಹೇಳನ; ವಿನೋದ ಶೆಟ್ಟಿ ಅರೆಸ್ಟ್‌

ಬೆಂಗಳೂರು, ಸೆಪ್ಟೆಂಬರ್​ 15: ವರನಟ ಡಾ. ರಾಜ್​ಕುಮಾರ್  ಹಾಗೂ ಅವರ ಕುಟುಂಬದವರ ಬಗ್ಗೆ ಇತ್ತೀಚೆಗೆ ಅವಹೇಳನಕಾರಿ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ವಿನೋದ್ ಶೆಟ್ಟಿ ಎಂಬುವವರು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಜಾಲತಾಣದಲ್ಲಿ ಹೆಸರಾಗುತ್ತೆ ಅಂತಾ ವಿನೋದ್ ಶೆಟ್ಟಿ ನಾಲಗೆ ಹರಿಬಿಟ್ಟಿದ್ದರು ಎನ್ನಲಾಗಿದೆ.



ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ತೆರವು ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ ವಾರ್​ ಕೂಡ ನಡೆದಿತ್ತು. ಇದೇ ವಿಚಾರವಾಗಿ ವಿನೋದ್ ಶೆಟ್ಟಿ, ವಿಡಿಯೋ ಒಂದನ್ನು ಮಾಡುವ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ವಿಡಿಯೋಗೆ ಅಣ್ಣಾವ್ರ ಅಭಿಮಾನಿಗಳು ಕೆಟ್ಟದಾಗಿ ಮಾತನಾಡಿದ್ದರು ಎನ್ನಲಾಗಿದೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ