ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಇದೊಂದು ಹೃದಯವಿದ್ರಾವಕ ಘಟನೆ. ದುಃಖಗೊಂಡಿರುವ ಕುಟುಂಬಗಳಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Get latest news updates delivered straight to your WhatsApp.