Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದ ಮೋದಿ: ಸದಸ್ಯ ರಾಷ್ಟ್ರಗಳು ಬೆಂಬಲ

ನವದೆಹಲಿ, ಸೆಪ್ಟೆಂಬರ್ 1: ಚೀನಾದಲ್ಲಿ ನಡೆದ ಎಸ್​ಸಿಒ ಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ  ಅವರು ಭಯೋತ್ಪಾದನೆ ವಿರುದ್ಧ ಧ್ವನಿ ಎತ್ತಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೆಲ ದೇಶಗಳು ಹೇಗೆ ದ್ವಂದ್ವ ನೀತಿ ಅನುಸರಿಸುತ್ತಿವೆ ಎಂಬುದನ್ನು ಮೋದಿ ಎತ್ತಿ ತೋರಿಸಿದರು. ಮೋದಿ ಅವರ ಈ ಅನಿಸಿಕೆಗೆ ಎಸ್​ಸಿಒದ ಸದಸ್ಯ ರಾಷ್ಟ್ರಗಳು ಬೆಂಬಲ ನೀಡಿವೆ. ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭಯೋತ್ಪಾದನಾ ದಾಳಿಯನ್ನು ಈ ರಾಷ್ಟ್ರಗಳು ಖಂಡಿಸಿವೆ.









2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು ದಾಳಿ ಮಾಡಿ ಹಲವು ಮಂದಿಯನ್ನು ಗುಂಡಿಟ್ಟು ಬಲಿಪಡೆದಿದ್ದರು. ಶಾಂಘೈ ಸಹಕಾರ ಸಂಘಟನೆಯ ವಿವಿಧ ಸದಸ್ಯ ದೇಶಗಳು ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಘಟನೆಯನ್ನು ಬಲವಾಗಿ ಖಂಡಿಸಿವೆ.

‘ಸದಸ್ಯ ದೇಶಗಳು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಬಲವಾಗಿ ಖಂಡಿಸಿವೆ. ಮೃತರು ಮತ್ತು ಗಾಯಾಳುಗಳಿಗೆ ಸಾಂತ್ವನ ವ್ಯಕ್ತಪಡಿಸಿವೆ. ಇಂಥ ದಾಳಿಗಳನ್ನು ಎಸಗಿದವರು, ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು’ ಎಂದು ಟಿಯಾಂಜಿನ್ ಡಿಕ್ಲರೇಶನ್​ನಲ್ಲಿ ಹೇಳಲಾಗಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*