Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂದೂರ್ ಯಶಸ್ವಿ; ಭಾರತೀಯ ಮೂರ ಸೇನೆಗಳಿಗೆ ಭಾರತೀಯರ ಪರವಾಗಿ ಮೋದಿ ಧನ್ಯವಾದ

ನವದೆಹಲಿ, (ಮೇ 13) : ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಮತ್ತು ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತದ ದಾಳಿ ಸೇರಿದಂತೆ ಹಲವು ವಿಷಯಗಳು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತಾಡಿದರು. ಈ ವಳೆ ಹಲವಾರ ವಿಚಾರಗಳ ಬಗ್ಗೆ ತಿಳಿಸಿದ್ದು, ಅದರಲ್ಲೂ ಮುಖ್ಯವಾಗಿ ಈ ಆಪರೇಷನ್ ಸಿಂದೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.









ಡ್ರೋನ್ ಮತ್ತು ಕ್ಷಿಪಣಿ ದಾಳಿಯೂ ಭಯೋತ್ಪಾದಕ ಚಟುವಟಿಕೆ ಎಂದು ಹೇಳಿದರು. ಭಯೋತ್ಪಾದಕ ಪ್ರಧಾನ ಕಚೇರಿಯನ್ನೇ ಭಾರತ ನೆಲಸಮಗೊಳಿಸಿದೆ. ಉಗ್ರರ ವಿದ್ಯಾಲಯಗಳಾಗಿದ್ದ ತಾಣಗಳನ್ನು ಭಾರತ ಉಡೀಸ್ ಮಾಡಿದೆ. ಭಾರತ ಪ್ರತೀಕಾರದಿಂದ ಪಾಕಿಸ್ತಾನ ಕಂಗಾಲು ಆಗಿತ್ತು. ಭಯೋತ್ಪಾದನೆ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಭಾರತದ ಶಾಲಾ ಕಾಲೇಜು, ಮಸೀದಿ, ಗುರುದ್ವಾರ, ಚರ್ಚ್, ನಾಗರೀಕರ ನಿವಾಸಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಪಾಕ್‌ನಿಂದ ಹಾರಿ ಬಂದ ಡ್ರೋನ್‌ಗಳನ್ನು ಆಕಾಶದಲ್ಲಿಯೇ ಭಾರತ ನಾಶ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.

ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಾಕ್ ಸೊಕ್ಕನ್ನು ಅಡಗಿಸಲಾಗಿದೆ. ಭಾರತ ಪ್ರತೀಕಾರಕ್ಕೆ ಬೆಚ್ಚಿದ ಪಾಕಿಸ್ತಾನ ಹಲವು ರಾಷ್ಟ್ರಗಳ ಮುಂದೆ ಹೋಗಿತ್ತು. ಭಾರತದ ಡಿಸಿಎಂಒಗೆ ಕರೆ ಮಾಡುವ ಮುನ್ನವೇ ಪಾಕಿಸ್ತಾನದ ಮೇಲೆ ದಾಳಿ ನಡೆಸಲಾಗಿತ್ತು ಎಂದು ಹೇಳಿದ ಮೋದಿ, ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ