Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂದೂರ್ ಯಶಸ್ವಿ; ಭಾರತೀಯ ಮೂರ ಸೇನೆಗಳಿಗೆ ಭಾರತೀಯರ ಪರವಾಗಿ ಮೋದಿ ಧನ್ಯವಾದ

ನವದೆಹಲಿ, (ಮೇ 13) : ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಮತ್ತು ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತದ ದಾಳಿ ಸೇರಿದಂತೆ ಹಲವು ವಿಷಯಗಳು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತಾಡಿದರು. ಈ ವಳೆ ಹಲವಾರ ವಿಚಾರಗಳ ಬಗ್ಗೆ ತಿಳಿಸಿದ್ದು, ಅದರಲ್ಲೂ ಮುಖ್ಯವಾಗಿ ಈ ಆಪರೇಷನ್ ಸಿಂದೂರವನ್ನು ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.









ಡ್ರೋನ್ ಮತ್ತು ಕ್ಷಿಪಣಿ ದಾಳಿಯೂ ಭಯೋತ್ಪಾದಕ ಚಟುವಟಿಕೆ ಎಂದು ಹೇಳಿದರು. ಭಯೋತ್ಪಾದಕ ಪ್ರಧಾನ ಕಚೇರಿಯನ್ನೇ ಭಾರತ ನೆಲಸಮಗೊಳಿಸಿದೆ. ಉಗ್ರರ ವಿದ್ಯಾಲಯಗಳಾಗಿದ್ದ ತಾಣಗಳನ್ನು ಭಾರತ ಉಡೀಸ್ ಮಾಡಿದೆ. ಭಾರತ ಪ್ರತೀಕಾರದಿಂದ ಪಾಕಿಸ್ತಾನ ಕಂಗಾಲು ಆಗಿತ್ತು. ಭಯೋತ್ಪಾದನೆ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲು, ಭಾರತದ ಶಾಲಾ ಕಾಲೇಜು, ಮಸೀದಿ, ಗುರುದ್ವಾರ, ಚರ್ಚ್, ನಾಗರೀಕರ ನಿವಾಸಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಪಾಕ್‌ನಿಂದ ಹಾರಿ ಬಂದ ಡ್ರೋನ್‌ಗಳನ್ನು ಆಕಾಶದಲ್ಲಿಯೇ ಭಾರತ ನಾಶ ಮಾಡಿದೆ ಎಂದು ಹೆಮ್ಮೆಯಿಂದ ಹೇಳಿದರು.

ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆಸುವ ಮೂಲಕ ಪಾಕ್ ಸೊಕ್ಕನ್ನು ಅಡಗಿಸಲಾಗಿದೆ. ಭಾರತ ಪ್ರತೀಕಾರಕ್ಕೆ ಬೆಚ್ಚಿದ ಪಾಕಿಸ್ತಾನ ಹಲವು ರಾಷ್ಟ್ರಗಳ ಮುಂದೆ ಹೋಗಿತ್ತು. ಭಾರತದ ಡಿಸಿಎಂಒಗೆ ಕರೆ ಮಾಡುವ ಮುನ್ನವೇ ಪಾಕಿಸ್ತಾನದ ಮೇಲೆ ದಾಳಿ ನಡೆಸಲಾಗಿತ್ತು ಎಂದು ಹೇಳಿದ ಮೋದಿ, ಭಾರತೀಯ ಮೂರು ಸೇನೆಗಳು, ತಂತ್ರಜ್ಞರು ಮತ್ತು ಅಧಿಕಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರ ಪರವಾಗಿ ಧನ್ಯವಾದಗಳನ್ನು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ