Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಮೋದಿ ಅಲೆ ಗಟ್ಟಿಯಾಗಿದೆ: ಚರಂತಿಮಠ

ಬಾಗಲಕೋಟೆ:,23 ರಾಜ್ಯದಲ್ಲಿ ಮೋದಿ ಅಲೆ ಸೂಪ್ತವಾಗಿ ಜನರ ಮನದಲ್ಲಿ ಗಟ್ಟಿಯಾಗಿದ್ದು, ದೇಶದ ಹಿತಕ್ಕಾಗಿ ಬಿಜೆಪಿಗೆ ಜನಮತ ನೀಡುತ್ತಾರೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.

ಅವರು ಮಂಗಳವಾರ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆಮತಕ್ಷೇತ್ರದಿಂದ ನಗರ ೨ಮತ್ತು ೪ ನೇ ವಾರ್ಡಿನಲ್ಲಿ
ಹಮ್ಮಿಕೊಂಡ ಚುನಾವಣಾ ಪ್ರಚಾರದ ಪಾದಯಾತ್ರೆಯಲ್ಲಿ ಭಾಗವಹಸಿ ಮತಯಾಚನೆ ಮಾಡಿ ಮಾತನಾಡಿದರು.

ಇದು ದೇಶದ ಚುನಾವಣೆಯಾಗಿದ್ದರಿಂದ ಜನ ದೇಶದ ಭದ್ರತ್ರೆ ಹಾಗೂ ದೇಶದ ಅಭಿವೃದ್ಧಿ ಪಥದ ಬಗ್ಗೆ ಯೋಚನೆ ಇರುತ್ತದೆ,
ದೇಶದ ಅಭಿವೃದ್ಧಿ ಹಾಗೂ ಭದ್ರೆತೆ ಪ್ರಧಾನಿ ಮೋದಿಯಿಂದ ಮಾತ್ರ ಸಾಧ್ಯ ಎಂದು ಜನರಿಗೆ ಮನದಟ್ಟಾಗಿದೆ, ಇಗಾಗಿ ರಾಜ್ಯದಲ್ಲಿ
ಮೋದಿ ಅಲೆ ಜನರ ಮನಮನದಲ್ಲಿ ಗಟ್ಟಿಯಾಗಿದೆ, ಭಾರಿ ಜಿಲ್ಲೆಯಲ್ಲಿ ಗದ್ದಿಗೌಡರನ್ನು ಗೆಲ್ಲಿಸುವ ಮೂಲಕ ಮೋದಿಯವರ ಕೈ ಬಲ
ಪಡಿಸೋಣ ಎಂದರು.

ಪಾದಯಾತ್ರೆಯಲ್ಲಿ ನಗರಸಭೆ ಸದಸ್ಯೆ ರೇಖಾ ಕಲಬುರ್ಗಿ, ನಿರ್ಮಲಾ ಖಂಡೆಗೋಳ, ಶಶಿಕಲಾಮಜ್ಜಗಿ, ಶೋಭಾ ರಾವ್, ಮುತ್ತು
ಜಿಗಳೂರ, ನೀಲಪ್ಪ ಬೆವೂರ, ರುದ್ರುಗೌಡ, ಸಲಿಂ ಮೊಮಿನ, ರಮೇಶ ಕಾಂಬಳೆ, ಸುರೇಶ ಲಮಾಣಿ, ಈರಣ್ಣ ಬಡಿಗೇರ, ಕುಮಾರ
ಕಾಳೆ, ಉಮೇಶ ಒಡಿಯರ, ಸಂಗಮೇಶ ಆರಿ, ಹನಮಂತ ಅಂಬಿಗೇರ, ಯಕ್ಕಪ್ಪ ಅಂಬಿಗೇರ, ಸೇರಿದಂತೆ ಬಿಜೆಪಿಯ ಎಲ್ಲ ನಗರಸಭೆ
ಸದಸ್ಯರು,ಪದಾಧೀಕಾರಿಗಳು,ಕಾರ್ಯಕರ್ತರು ಭಾಗವಹಿಸಿದ್ದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*