Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಮಾಸ್​ನಿಂದ ಒತ್ತೆಯಾಳುಗಳ ಬಿಡುಗಡೆ ಗಾಜಾದಲ್ಲಿ ಶಾಂತಿಗೆ ದಾರಿ: ಟ್ರಂಪ್‌ ನಡೆ ‍ಶ್ಲಾಘಿಸಿದ ಮೋದಿ

ವದೆಹಲಿ, ಅಕ್ಟೋಬರ್ 09: ಗಾಜಾಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ಅವರ ಶಾಂತಿ ಯೋಜನೆಯ ಮೊದಲ ಹಂತದ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಇದನ್ನು ಶಾಂತಿಯುತ ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಹಮಾಸ್​ನಿಂದ ಒತ್ತೆಯಾಳುಗಳ ಬಿಡುಗಡೆ ಗಾಜಾದಲ್ಲಿ ಶಾಂತಿಗೆ ದಾರಿ ಮಾಡಿಕೊಡಬಹುದು ಎಂಬುದು ನನ್ನ ನಂಬಿಕೆ ಎಂದು ಪೋಸ್ಟ್​ ಮಾಡಿದ್ದಾರೆ.





ಈ ಒಪ್ಪಂದವು ಮೊದಲು ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡುತ್ತದೆ. ಹಮಾಸ್ ಹಿಡಿದಿರುವ ಇಸ್ರೇಲಿ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತದೆ. ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸೇರಿದಂತೆ 100 ಕ್ಕೂ ಹೆಚ್ಚು ಒತ್ತೆಯಾಳುಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ