Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಡಲಗಿ : ಸಡಗರ ಸಂಭ್ರಮದ ರಂಜಾನ್ ಆಚರಣೆ

ಮೂಡಲಗಿ: ಸಕಲ ಜೀವರಾಶಿಗಳನ್ನು ಪ್ರೀತಿಸುತ್ತ ದಯೆ,ಕರುಣೆ ಹೊಂದಿ ಯಾರ ಕೇಡನ್ನು ಬಯಸದೆ ಇರುವುದು ನಿಜವಾದ ಮನು? ಧರ್ಮವಾಗಿದೆ ಎಂದು ಧರ್ಮ ಗುರುಗಳಾದ ಮೌಲಾನಾ ಮೊಹಮ್ಮದ್ ಶಫೀಕ್ ಆಜ್ಮಿ ಹೇಳಿದರು.
ಪಟ್ಟಣದ ಈದ್ಗಾ ಮೈದಾನದಲ್ಲಿ ಬಿಟಿಟಿ ಕಮಿಟಿ ನೇತೃತ್ವದಲ್ಲಿ ಹಾಗೂ ವಿವಿಧ ಕಮಿಟಿಗಳ ಸಹಕಾರದಲ್ಲಿ ಪವಿತ್ರ ರಂಜಾನ್ ಹಬ್ಬದ ಈದುಲ್ ಫಿತರನ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಸರ್ವ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪರೋಪಕಾರ, ಸಮಾನತೆ ಮತ್ತು ಸೌಹಾರ್ದತೆಯ ಧರ್ಮದ ನಿಜತೆಯನ್ನು ಅರಿತು ದ್ವೇ?, ಅಸೂಯೆ ಬಿಟ್ಟು ಪರಸ್ಪರರು ಅನ್ಯೋನ್ಯತೆ ಹೊಂದಿ ಅಲ್ಲಾಹನ ಪ್ರೀತಿಗೆ ಪಾತ್ರರಾಗಬೇಕು ಎಂದು ಹಿತ ವಚನ ಹೇಳಿದರು.
ಸಾಮೂಹಿಕ ಪ್ರಾರ್ಥನೆ ಬಳಿಕ ಪರಸ್ಪರರು ಸಡಗರ ಸಂಭ್ರಮದಿಂದ ರಂಜಾನ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ಅರಭಾವಿ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಚಿವ ಸತೀಶ ಜಾರಕಿಹೊಳಿ ಹಾಗೂ ಬೆಳಗಾವಿ ಶಾಸಕ ರಾಜು ಶೇಠ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿ ಶುಭ ಹಾರೈಸಿ ಕಳುಹಿಸಿದ ಸಂದೇಶ ಪತ್ರವನ್ನು ಪುರಸಭೆ ಮಾಜಿ ಅಧ್ಯಕ್ಷ ಅಜೀಜ್ ಡಾಂಗೆ ಅವರು ಓದಿ ಹೇಳಿದರು. ಮುಖಂಡರಾದ ಲಾಲಸಾಬ ಸಿದ್ದಾಪೂರ ಅವರು ರಂಜಾನ ಹಬ್ಬದ ಪ್ರಾರ್ಥನೆಗಾಗಿ ಸಹಕರಿಸಿದ ಸಿಪಿಐ , ಪಿಎ??? , ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಬಿಟಿಟಿ ಕಮಿಟಿಯ ಅಧ್ಯಕ್ಷ ಅನ್ವರ್ ನದಾಫ್, ಉಪಾಧ್ಯಕ್ಷ ಹುಸೇನ್ ಥರಥರಿ ಕಾರ್ಯದರ್ಶಿ ಬುಡನಸಾಬ ಡಾಂಗೆ, ಖಜಾಂಚಿ ಅಬ್ದುಲಗಫಾರ ಡಾಂಗೆ, ರಾಜು ಅತ್ತಾರ, ಮುಸ್ತಫಾ ತಾಂಬೋಳಿ, ಆದಮಸಾಬ ತಾಂಬೋಳಿ, ಶರೀಫ್ ಪಟೇಲ್ ಸುಲ್ತಾನಸಾಬ ಕಳ್ಳಿಮನಿ, ಹಸನ ಥರಥರಿ, ಅಬ್ದುಲಸಾಬ ಇನಾಮದಾರ, ರೆಹಮಾನ್ ಝಾರೆ, ಇರ್ಶಾದ್ ಇನಾಮದಾರ,ದಾದು ಮುಗುಟಖಾನ, ಮಲೀಕ ಹುಣಶ್ಯಾಳ, ಹುಸೇನಸಾಬ ಶೇಖ, ನನ್ನುಸಾಬ ಶೇಖ, ಮಲೀಕ ಪಾಶ್ಚಾಪೂರ, ಲಾಲಸಾಬ ಸೈಯದ್, ಸಾಕೀಬ್ ಪೀರಜಾದೆ, ಸಾಹೇಬ್ ಪೀರಜಾದೆ, ಕುತುಬುದ್ದೀನ ನೇಸರ್ಗಿ, ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

ಫ್ಹೋಟೋ ಫೈಲ್ ನೇಮ್ : ೨೧ ಮೂಡಲಗಿ ೧

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ