Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ-ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಸಂಸ್ಥೆ ನಡುವೆ MoU

ಹಸಿರು ಕ್ರಾಂತಿ ವರದಿ ಬೆಳಗಾವಿ
ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಸಂಸ್ಥೆ (KLS GIT) ಬೆಳಗಾವಿ ಮತ್ತು ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ ಬೆಂಗಳೂರು ನಡುವೆ ಉದ್ಯಮ-ಶೈಕ್ಷಣಿಕ ಸಹಭಾಗಿತ್ವ ಬಲಪಡಿಸುವ ಮಹತ್ವದ ಹೆಜ್ಜೆಯಾಗಿ ಒಪ್ಪಂದ ಪತ್ರ (MoU) ಸಹಿ ಮಾಡಲಾಯಿತು.

ಈ MoU ಅನ್ನು ಸಂಸ್ಥೆಯ ಪರವಾಗಿ ಕೆಎಲ್‌ಎಸ್‌ ಜಿಐಟಿ ಆಡಳಿತ ಮಂಡಳಿ ಅಧ್ಯಕ್ಷ ರಾಜೇಂದ್ರ ಬೆಳಗಾವ್ಕರ್ ಸಹಿ ಮಾಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ವಿಜಯ ಅಥವಲೆ ಹಾಗೂ ಆಡಳಿತ ಡೀನ್ ಪ್ರೊ.ಡಿ.ಎ.ಕುಲಕರ್ಣಿ ಉಪಸ್ಥಿತರಿದ್ದರು. ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ ಪರವಾಗಿ ಸಿಇಒ ಮತ್ತು ಸಹಸ್ಥಾಪಕ ವಿಜಯ ಬಿ.ಆರ್ ಸಹಿ ಮಾಡಿದರು. ಸಿಟಿಒ ಮತ್ತು ಸಹಸ್ಥಾಪಕಿ ಮೇಘಾ ಬಿ.ಎಸ್ ಉಪಸ್ಥಿತರಿದ್ದರು. 

ಉದ್ಯಮ ಇಂಟರ್ನ್‌ಶಿಪ್‌ಗಳು, ತಾಂತ್ರಿಕ ಕಾರ್ಯಾಗಾರಗಳು ಮತ್ತು ತಜ್ಞರ ಉಪನ್ಯಾಸಗಳು, ಕೌಶಲ್ಯಾಭಿವೃದ್ಧಿ ಮತ್ತು ಪ್ರಮಾಣಪತ್ರ ಕಾರ್ಯಕ್ರಮಗಳು, ಸಂಯುಕ್ತ ಸಂಶೋಧನೆ ಮತ್ತು ನವೀನತೆ, ಪಠ್ಯಕ್ರಮ ಸಮೃದ್ಧೀಕರಣ, ಇಂಟರ್ನ್‌ಶಿಪ್ ಮತ್ತು ನೇಮಕಾತಿ ಬೆಂಬಲ ಸೇರಿದಂತೆ ಇತರ ಅಂಶಗಳು ಸಹಭಾಗಿತ್ವದ ಪ್ರಮುಖ ಉದ್ದೇಶಗಳಾಗಿದ್ದವು.

ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನೀಯರಿಂಗ್ ವಿಭಾಗದ ವಿಭಾಗಾಧ್ಯಕ್ಷ ಡಾ.ಆರ್.ಎಸ್.ಪಾಟೀಲ, ಡಾ.ಕವಿತಾ ಡಿ.ಹನಬರಟ್ಟಿ, ಡಾ.ಆರತಿ ಶಾಹಾಪುರಕರ ಹಾಗೂ ಪ್ರೊ.ಸುಧಾ ವಿ.ಸಲಾಕೆ ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದ್ರಿಯ ಆರೋಗ್ಯ ಸಪ್ತಾಹದ ಸಮಾರೋಪ ಸಮಾರಂಭ ಯಶಸ್ವಿನೂತನ ಡಿಎಸ್ ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ ಪೋಷಿಸಿದ ತಂದೆ-ತಾಯಿಯನ್ನು ಮರೆಯದಿರಿ-ಸಿದ್ದಲಿಂಗಶ್ರೀ"ಹೈನುಗಾರಿಕೆ ಕೇವಲ ವ್ಯಾಪಾರವಲ್ಲ ಇದು ನಮ್ಮ್ ಸಂಪ್ರದಾಯ ಕೃಷಿ" "ಕಲಾವಿದರನ್ನು ಗೌರವಿಸುವ ಸಂಸ್ಕೃತಿ ಸಮಾಜದಲ್ಲಿ ಮತ್ತಷ್ಟು ಬೆಳೆಯಬೇಕಿದೆ"ಮೇವಿ ಟೆಕ್ನಾಲಜೀಸ್ ಎಲ್‌ಎಲ್‌ಪಿ-ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಸಂಸ್ಥೆ ನಡುವೆ MoUಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಪೂರ್ಣಗೊಳಿಸಲು ಹಾಗೂ ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಇಂದು ರೈತ ಸಂಘದಿಂದ ಬೃಹತ್ ಪ್ರತಿಭಟನೆಕಾಲುವೆಗಳಿಗೆ ನೀರು ಹರಿಸಿ ವಿ. ಪ ಶಾಸಕ ಎಚ್.ಆರ್. ನಿರಾಣಿಮೌಲಾನಾ ಆಜಾದ್ ಪಬ್ಲಿಕ್ ಶಾಲೆಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ257ನೇ ದಿನದ ಬಲ್ಡೋಟ ಹಟಾವೋ, ಮಾಲಿನ್ಯ ತೊಲಗಿಸಿ ಧರಣಿ ಯಶಸ್ವಿ;