Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಭೇಟಿ

ಸಂಕೇಶ್ವರ : ನಿರಂತರ ಸುರಿಯುತ್ತಿರುವ ಮಳೆಯಿಂದ ಹಿರಣ್ಯಕೇಶಿ ನದಿ ಪ್ರವಾಹಕ್ಕೆ ಒಳಗಾದ ಪೀಡಿತ ಪ್ರದೇಶಗಳಿಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.


ಪಟ್ಟಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಾದ ನದಿ ಗಲ್ಲಿ, ಮಠ ಗಲ್ಲಿ, ವಿಕ್ಷಿಸಿದ ನಂತರ ಶಂಕರಲಿಂಗ ಕಾರ್ಯಲಯ, ಉರ್ದು ಶಾಲೆಯಲ್ಲಿ ಪ್ರಾರಂಭಿಸಿದ ಕಾಳಜಿ ಕೇಂದ್ರಕ್ಕೆ ಬೇಟಿ ಸಂತ್ರಸ್ತರಿಗೆ ಹೊದಿಕೆ ನೀಡಿದರು.


ನಂತರ ಮಾತನಾಡಿದ ಅವರು,ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನತೆ ಯಾರು ಕೂಡ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ, ತಹಶೀಲ್ದಾರ , ಸ್ಥಳೀಯ ಮಟ್ಟದ ಅಧಿಕಾರಿಗಳು ಸೇರಿದಂತೆ ನಾವು ಕೂಡ ನಿರಂತರವಾಗಿ ನಿಮ್ಮ ಜೊತೆ ಇದ್ದೇವೆ ಎಂದರು.


ಜಿಲ್ಲಾಡಳಿತ, ಸ್ಥಳೀಯ ಮಟ್ಟದ ಅಧಿಕಾರಿಗಳು ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರ ಆರಂಭಿಸಿದ್ದು, ಗುಣಮಟ್ಟದ ಆಹಾರವನ್ನು ಕಾಳಜಿ ಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದರು. ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿದ್ದು, ಸಂತ್ರಸ್ತರು ಹಲವು ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದು, ಪ್ರಾಮಾಣಿಕವಾಗಿ ಸಮಸ್ಯೆಗೆ ಸ್ಪಂದಿಸುವ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.


ಇದೇ ವೇಳೆ ಅಧಿಕಾರಿಗಳಿಂದ ಪ್ರವಾಹ ಪೀಡಿತ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದರು. ಈ ಸಂಧರ್ಭದಲ್ಲಿ ತಹಶೀಲ್ದಾರ ಮಂಜುಳಾ ನಾಯಿಕ, ತಾಲೂಕಾ ವೈದ್ಯಾಧಿಕಾರಿ ಉದಯ ಕುಡಚಿ, ಉಪ ತಹಶೀಲ್ದಾರ ಸಿ.ಎ.ಪಾಟೀಲ, ಕಂದಾಯ ನಿರೀಕ್ಷಕ ಎ.ಎಮ್. ಕಮತನೂರ, ಪುರಸಭೆಯ ಮುಖ್ಯಾಧಿಕಾರಿ ಪ್ರಕಾಶ ಮಠದ, ಸಿಪಿಐ ಶಿವಶರಣ ಅವಜಿ, ಅಭಿಯಂತರ ರವೀಂದ್ರ ಗಡಾದ,ಗ್ರಾಮ ಲೆಕ್ಕಾಧಿಕಾರಿಗಳಾದ ಎನ್.ಆರ್ ಪಾಟೀಲ,  ಸೇರಿದಂತೆ ಮುಖಂಡರು ಹಾಜರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ