Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸದ ತುಕಾರಾಂ ಅವಹೇಳನಕಾರಿ ಪದ ಬಳಕೆ   ಬಿಜೆಪಿ ಪ್ರತಿಭಟನೆ

ಬಳ್ಳಾರಿ, ಜೂ.17: ಬಳ್ಳಾರಿ ಹಾಗೂ ವಿಜಯನಗರ ಲೋಕಸಭಾ  ಕ್ಷೇತ್ರದ ಸಂಸದ   ಈ. ತುಕಾರಾಂ ವಿರುದ್ಧ ಜಿಲ್ಲೆಯ ಬಿಜೆಪಿ ನಾಯಕರು ಇಂದು ಮಂಗಳವಾರ  ನಗರದ ಗಡಗಿ ಚೆನ್ನಪ್ಪ ವೃತ್ತದಲ್ಲಿ  ಮಾನವ ಸರಪಳಿ ರಚಿಸಿ ತುಕಾರಾಂ  ಪ್ರತಿಕೃತಿ ಧಹಿಸಿ ಅಕ್ರೋಶ ವ್ಯಕ್ತಪಡಿಸದರು.
ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಕಳಪೆ ಆಗಿದೆಂದು ಡಣಾಪುರ ಬಳಿ ವ್ಯಕ್ತಿಯೋರ್ವ ವೀಡಿಯೋ ಮಾಡಿ ಪ್ರಶ್ನೆ ಮಾಡಿದ್ದಕ್ಕಾಗಿ ಆತನಿಗೆ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದರು, ಈ ಅಶ್ಲೀಲ  ಪದಗಳ ಬಳಕೆಯನ್ನು ಖಂಡಿಸಿ   ಈ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಘಟಕ ಪ್ರತಿಭಟನೆಯನ್ನು ನಡೆಸಿ, ಸಮಾಜದ ಒಬ್ಬ ಜವಾಬ್ದಾರಿ ನಾಯಕನಾಗಿರುವ ತುಕಾರಾಂ ಈ ರೀತಿಯ ಪದ ಬಳಕೆ ಮಾಡುವುದು ಸರಿಯಲ್ಲ ಸಾರ್ವಜನಿಕರು ಪ್ರಶ್ನೆ ಮಾಡುವುದೇ ತಪ್ಪು ಎನ್ನುವಂತೆ ಅವರು ನಡೆದುಕೊಂಡಿದ್ದಾರೆ ಅವರ ನಿಂದನೆ ರೀತಿ ಖಂಡನೀಯವಾದದ್ದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳಪೆ ಕಾಮಗಾರಿ ಬಗ್ಗೆ ಪ್ರಶ್ನೆ ಮಾಡಿ ವೀಡಿಯೋ ಮಾಡಿದ್ದ ಯುವಕನ ಬಗ್ಗೆ ಕಳ್ಳಮುಂಡೆ ಮಕ್ಕಳು ಏನೇನೂ ಮಾಡ್ತಾರೆ, ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದಿದ್ದರು. ಅಲ್ಲದೇ ವಿಡಿಯೋ ಮಾಡಿದ ಯುವಕನನ್ನು ಕರೆಸಿ ಬೈದಿದ್ದರಂತೆ ತುಕಾರಾಂ ಅವರು.
ಅದಕ್ಕಾಗಿ ತುಕಾರಾಂ ವಿರುದ್ದ ಘೋಷಣೆಕೂಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮತ್ತು ಅವಾಚ್ಯ ಶಬ್ದ ಬಳಸಿದ ಅವರ ಮೇಲೆ ಕಾನೂನು ಕ್ರಮ ಜರಗಿಸುವಂತೆ ಈ ಸಂದರ್ಭದಲ್ಲಿ ಆಗ್ರಹಿಸಲಾಯಿತು.
 ಈ ಪ್ರತಿಭಟನೆಯಲ್ಲಿ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಅನಿಲಾಯ್ಡು, ಮಹಿಳಾ ಘಟಕದ ಹಂಪಿ ರಮಣ, ಪುಷ್ಪ ಚಾಂದಿನಿ ಅರುಣಕಾಮಿನಿ ರೂಪಶ್ರೀ   
ರಾಜ್ಯ ಬಿಜೆಪಿ ಕಾರ್ಯದರ್ಶಿ ಕೆ.ಎಸ್.ದಿವಾಕರ್,ಜಿಲ್ಲಾ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಸ್. ಗುರುಲಿಂಗನಗೌಡ, ಮೊದಲಾದವರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ