Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಲರಾಮನ ದಿನಗಳು ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ

     ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು  ನಿರ್ಮಿಸುತ್ತಿರುವ ಹಾಗೂ ಆ ದಿನಗಳು ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್

ನಾಯಕರಾಗಿ ನಟಿಸುತ್ತಿರುವ 'ಬಲರಾಮನ ದಿನಗಳು' ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಬಹುಭಾಷಾ ನಟ ಅತುಲ್ ಕುಲಕರ್ಣಿ ಅಭಿನಯಿಸುತ್ತಿದ್ದಾರೆ.


     ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಅತುಲ್ ಕುಲಕರ್ಣಿ, ತಮ್ಮ ಅಮೋಘ ಅಭಿನಯದಿಂದ ಜನಪ್ರಿಯರಾಗಿದ್ದಾರೆ.

ಪ್ರಸ್ತುತ ಅತುಲ್ ಕುಲಕರ್ಣಿ ಅವರು 'ಬಲರಾಮನ ದಿನಗಳು' ಚಿತ್ರದಲ್ಲೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅತುಲ್ ಕುಲಕರ್ಣಿ ಅವರಿಗೆ ಸ್ವಾಗತ ಕೋರಿದೆ.


     'ಬಲರಾಮನ ದಿನಗಳು' ಚಿತ್ರದ ನಾಯಕಿಯಾಗಿ ಪ್ರಿಯಾ ಆನಂದ್  ಅಭಿನಯಿಸುತ್ತಿದ್ದಾರೆ. 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ. ಇದು ಅವರು ಸಂಗೀತ ನೀಡುತ್ತರುವ 50 ನೇ ಚಿತ್ರ ಹಾಗೂ ಕನ್ನಡದಲ್ಲಿ ಮೊದಲ ಚಿತ್ರವಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ