Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣ:12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂ​ ತಡೆ

ನವದೆಹಲಿ, ಜುಲೈ 24:

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ(Train Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆರೋಪಿಗಳು ಈಗಾಗಲೇ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ. ವಿಶೇಷ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದರೂ, ರಾಜ್ಯ ಸರ್ಕಾರವು ಅದರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರಲಿಲ್ಲ. ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾಗ ಸಾವನ್ನಪ್ಪಿದ್ದ.

ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ