LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣ:12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂ​ ತಡೆ

ನವದೆಹಲಿ, ಜುಲೈ 24:

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ(Train Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆರೋಪಿಗಳು ಈಗಾಗಲೇ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ. ವಿಶೇಷ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದರೂ, ರಾಜ್ಯ ಸರ್ಕಾರವು ಅದರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರಲಿಲ್ಲ. ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾಗ ಸಾವನ್ನಪ್ಪಿದ್ದ.

ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ