Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಲಭೂತ ಸೌಕರ್ಯಗಳಿಗೆ ನನ್ನ ಮೊದಲ ಆದ್ಯತೆ :ಬಾಬಾಸಾಹೇಬ ಪಾಟೀಲ 

 
ನೇಸರಗಿ. ಕಿತ್ತೂರು ಮತಕ್ಷೇತ್ರದ ಮೂಲಭೂತ ಸೌಕರ್ಯಗಳನ್ನು   ಒದಗಿಸಲು 2 ವರ್ಷ 6 ತಿಂಗಳಿನಿಂದ ಕೆಲಸ ಮಾಡುತ್ತಿದ್ದು ಗ್ರಾಮೀಣ ರಸ್ತೆ, ಚರಂಡಿ, ಗ್ರಾಮಗಳ ಒಳಗಿನ ಸಿ ಸಿ  ರಸ್ತೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಶಾಲೆ, ಕಾಲೇಜು, ಅಂಗನವಾಡಿ ಉನ್ನತಿಕರಣಕ್ಕೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡುತ್ತಿದ್ದು ಉಳಿದ ಕೆಲಸ ಕಾರ್ಯಗಳನ್ನು ಹಂತ ಹಂತವಾಗಿ ಮಾಡಲು ನನ್ನ ಮೊದಲ ಆದ್ಯತೆ ಎಂದು ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

    ಅವರು ನೇಸರಗಿ ಗ್ರಾಮದ 5 ವಾರ್ಡಿನ ಸಿ ಸಿ ರಸ್ತೆ ನಿರ್ಮಾಣಕ್ಕೆ  ಎಸ್ ಸಿ  ಪಿ ಟಿ ಎಸ್ ಪಿ -5054 ಅನುಧಾನದ 20 ಲಕ್ಷ ರೂಪಾಯಿಗಳ ಕಾಮಗಾರಿ  ಭೂಮಿಪೂಜೆ ಮತ್ತು ಸಮೀಪದ ಸುತಗಟ್ಟಿ ಗ್ರಾಮದ ಶಾಲೆಯ ಪೂಜಾ ಸಮಾರಂಭ, ಹಿರೇಮಠದ  5 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಸಮುದಾಯ ಭವನದ ಪೂಜಾ ಸಮಾರಂಭ, ನಾಗನೂರ ಗ್ರಾಮದ ಅಂಗನವಾಡಿ ಹತ್ತಿರ 7 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ, ಅದೇ ಗ್ರಾಮದ ಎಸ್ ಸಿ ಕಾಲನಿಯಲ್ಲಿ 15 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ, ಲಕ್ಕುಂಡಿ ಗ್ರಾಮದಲ್ಲಿ ಎಸ್ ಸಿ ಕಾಲನಿಯಲ್ಲಿ 16 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಸಿ ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ಲಕ್ಕುಂಡಿ ಗ್ರಾಮದಲ್ಲಿ 5 ಲಕ್ಷ ರೂಪಾಯಿಗಳ ಅನುಧಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ  ನೆರವೇರಿಸಿ ಮಾತನಾಡಿ ಎಲ್ಲ ಗ್ರಾಮಗಳ ಬೇಡಿಕೆಗೆ ತಕ್ಕಂತೆ ಸರ್ವ ಜನಾಂಗದ ಕೆಲಸ ಮಾಡುತ್ತೇನೆ ಎಂದರು.

   ಕಾರ್ಯಕ್ರಮದಲ್ಲಿ ಯುವ ಮುಖಂಡ ಸಚಿನ ಪಾಟೀಲ, ನೇಸರಗಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ನಿಂಗಪ್ಪ ಅರಿಕೇರಿ, ಗ್ರಾಂ ಪಂ ಅಧ್ಯಕ್ಷ ವೀರಭದ್ರ ಚೋಭಾರಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಈರಪ್ಪ ಸೋಮಣ್ಣವರ, ಮಾಜಿ ಎ ಪಿ ಎಮ್ ಸಿ ಅಧ್ಯಕ್ಷ ಬರಮಣ್ಣ ಸತ್ತೇನ್ನವರ, ಶಿವಾನಂದ ಕುಂಕುರ, ಬಾಳಪ್ಪ ಮಾಳಗಿ, ಚನಗೌಡ ಪಾಟೀಲ,ಭೂಸೇನಾ ನಿಗಮದ ಇ ಇ ಸಚಿನ ಬಸರಕೋಡ, ಮಲ್ಲಿಕಾರ್ಜುನ ಕಲ್ಲೋಳಿ,ಮಂಜುನಾಥ ಹುಲಮನಿ, ಶಿವನಪ್ಪ ಮದೇನ್ನವರ, ಡಿ ಎಸ್ ಎಸ್ ಅಧ್ಯಕ್ಷ ರಮೇಶ ರಾಯಪ್ಪಗೋಳ, ಬಸವರಾಜ ಚಿಕ್ಕನಗೌಡ್ರ, ಸುರೇಶ ಅಗಸಿಮನಿ,ಯಮನಪ್ಪ  ಪೂಜೇರಿ, ಮೇಕಲಮರಡಿ ಗ್ರಾ ಪಂ ಉಪಾಧ್ಯಕ್ಷ ಕಾಶಿಮ್ ಜಮಾದಾರ,ನಿಂಗಪ್ಪ ತಳವಾರ,ಸುಜಾತ ತುಬಾಕಿ, ಸುಜಾತ ಪಾಟೀಲ ವಾಸು ಹಮ್ಮಣ್ಣವರ, ಪ್ರಕಾಶ ತೋಟಗಿ, ಬಾಳೇಶ ಪೂಜೇರಿ, ಬಾಳಪ್ಪ ಕುಂಟಗಿ, ವಿನಾಯಕ ಮಾಸ್ತಮರ್ಡಿ, ಮುಗುಟಸಾಬ್ ಮನಿಯಾರ,ಶ್ರೀಮತಿ ಉಷಾ ನವಲಗಟ್ಟಿ ಸೇರಿದಂತೆ ನೇಸರಗಿ, ಸುತಗಟ್ಟಿ, ನಾಗನೂರ, ಲಕ್ಕುಂಡಿ ಗ್ರಾಮಗಳ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ