Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಮ್ಮು ಮತ್ತು ಕಾಶ್ಮೀರದ 32 ಸ್ಥಳಗಳಲ್ಲಿ ಎನ್​ಐಎ ದಾಳಿ

ನವದೆಹಲಿ: ಪ್ರದೇಶದಲ್ಲಿ ಭಯೋತ್ಪಾದನೆ ಹರಡಲು ಪಾಕಿಸ್ತಾನ ಬೆಂಬಲಿತ ಪಿತೂರಿ ಪ್ರಕರಣ ಸಂಬಂಧ ಇಂದು ಜಮ್ಮು ಮತ್ತು ಕಾಶ್ಮೀರದ 32 ಸ್ಥಳಗಳಲ್ಲಿ ಎನ್​ಐಎ ದಾಳಿ ನಡೆಸಿದೆ.


ಕೇಂದ್ರಾಡಳಿತ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಈ ದಾಳಿ ಸಾಗಿದ್ದು, 2022ರ ಪ್ರಕರಣಗಳಿಗೆ ಸಂಬಂಧಿಸಿದಂತೆ ದೊರೆತ ನಿರ್ದಿಷ್ಟ ಮಾಹಿತಿ ಮೇರೆಗೆ ಎನ್​ಐಎ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಶೋಧವು 2022ರ ಪ್ರಕರಣದ ಭಯೋತ್ಪಾದಕ ಪಿತೂರಿಗೆ ಸಂಬಂಧಿಸಿದ್ದು, ಅನೇಕ ಭಯೋತ್ಪಾದನಾ ಸಂಘಟನೆಯ ಕಾರ್ಯಕರ್ತರ ವಿರುದ್ಧ ಶೋಧ ಸಾಗಿದೆ. ಈ ಶೋಧದ ಮೂಲಕ ಜಮ್ಮು ಪ್ರಾಂತ್ಯದಲ್ಲಿನ ಭಯೋತ್ಪಾದಕರ ನೆಟ್​​ವರ್ಕ್​ ಅನ್ನು ಹತ್ತಿಕ್ಕುವ ಗುರಿ ಹೊಂದಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೋಮು ಸಾಮರಸ್ಯ ಮತ್ತು ಶಾಂತಿ ಕದಡುವ ಉದ್ದೇಶದಿಂದ ನಿಷೇಧಿತ ಭಯೋತ್ಪಾದಕ ಸಂಘಟನೆ ಸ್ಥಳೀಯ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುತ್ತಿದ್ದು, ಅದನ್ನು ಕೊನೆಗೊಳಿಸುವ ಉದ್ದೇಶ ತನಿಖಾ ಸಂಸ್ಥೆಯಾದ್ದಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ