Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಸೇನೆ ತಲುಪಿದ ನಾಗಾಸ್ತ್ರ : ಪ್ರಬಲ ಡ್ರೋನ್ ಅಸ್ತ್ರ

ನವದೆಹಲಿ, ಜೂನ್ 14: ಸಂಪೂರ್ಣ ದೇಶೀಯವಾಗಿ ತಯಾರಿಸಲಾಗಿರುವ ನಾಗಾಸ್ತ್ರ (Nagastra-1) ಎಂಬ ಪ್ರಬಲ ಮಿಲಿಟರಿ ಡ್ರೋನ್​ಗಳು ಭಾರತೀಯ ಸೇನೆಗೆ ಸರಬರಾಜಾಗಿವೆ.

ನಾನಾಸ್ತ್ರ-1 ನ ಮೊದಲ ಬ್ಯಾಚ್ ಡ್ರೋನ್​ಗಳು ಸೇನೆಗೆ ಸಿಕ್ಕಿವೆ. ಯಾವುದೇ ರಿಸ್ಕ್ ಇಲ್ಲದೇ ಉಗ್ರರ ನೆಲೆಗಳು, ಸ್ಥಳಗಳ, ವ್ಯಕ್ತಿಗಳ ಮೇಲೆ ಕ್ಷಿಪ್ರವಾಗಿ ಮತ್ತು ನಿಖರವಾಗಿ ದಾಳಿ ಮಾಡಲು ಈ ಡ್ರೋನ್​ಗಳು ಹೇಳಿ ಮಾಡಿಸಿವೆ.

ಈ ಶ್ರೇಣಿಯ ಮತ್ತು ಸಾಮರ್ಥ್ಯದ ಡ್ರೋನ್ ಅನ್ನು ಭಾರತದಲ್ಲಿ ತಯಾರಿಸಲಾಗಿರುವುದು ಇದೇ ಮೊದಲು. ಮಹಾರಾಷ್ಟ್ರದ ನಾಗಪುರದಲ್ಲಿರುವ ಸೋಲಾರ್ ಇಂಡಸ್ಟ್ರೀಸ್ ಸಂಸ್ಥೆಗೆ ಸೇರಿದ ಎಕನಾಮಿಕ್ ಎಕ್ಸ್​ಪ್ಲೋಸಿವ್ಸ್ ಲಿ  ಈ ಹೈಟೆಕ್ ಡ್ರೋನ್ ಅನ್ನು ತಯಾರಿಸಿದೆ.

ನಾಲ್ಕು ವರ್ಷಗಳ ಹಿಂದೆಯೇ ಈಲ್ ಸಂಸ್ಥೆ ತನ್ನ ಈ ಡ್ರೋನ್​ಗಳ ಡೆಮೋವನ್ನು ಸೇನೆಗೆ ತೋರಿಸಿತ್ತು. 480 ಡ್ರೋನ್​ಗಳಿಗೆ ಆರ್ಡರ್ ಸಿಕ್ಕಿತ್ತು. ಈಗ ಮೊದಲ ಬ್ಯಾಚ್​ನಲ್ಲಿ 120 ಡ್ರೋನ್​ಗಳು ತಯಾರಾಗಿ ಸೇನೆಗೆ ಕಳುಹಿಸಲಾಗಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ ಈ ಡ್ರೋನ್​ಗಳು ಮುಕ್ಕಾಲು ಪಾಲು ದೇಶೀಯವಾಗಿ ನಿರ್ಮಾಣವಾಗಿವೆ. ಕೆಲ ಬಿಡಿಭಾಗಗಳನ್ನಷ್ಟೇ ಹೊರಗಡೆಯಿಂದ ತರಿಸಲಾಗಿದೆ. ಶೇ. 74ರಷ್ಟು ಭಾಗವನ್ನು ದೇಶೀಯವಾಗಿ ನಿರ್ಮಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ