Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ 

 ಬಳ್ಳಾರಿ ಜೂನ್ 10 : ಬಳ್ಳಾರಿ ನಗರದ 18ನೇ ವಾರ್ಡಿನ ರಾಘವೇಂದ್ರ ಕಾಲೋನಿ ಎರಡನೇ ಹಂತದ ಮುಖ್ಯ ರಸ್ತೆಗೆ ಮಹಾನಗರ ಪಾಲಿಕೆ ಸದಸ್ಯ ಪ್ರಬಂಜನ್ ಅವರ ತಾತ ದಿವಂಗತ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು  ನಾಮಕರಣ ಮಾಡಲಾಯಿತು.
 ರಸ್ತೆಯ ನಾಮ ಫಲಕವನ್ನು ನಗರ ಶಾಸಕ ನಾರಾ ಭರತ್ ರೆಡ್ಡಿ , ಉದ್ಘಾಟಿಸಿ  ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಮುಂಡ್ಲೂರು ಕುಟುಂಬದ ಸೇವೆ ಅನನ್ಯವಾದದು ಅದೇ ರೀತಿಯಲ್ಲಿ ಮುಂಡ್ಲೂರು  ರಾಮಪ್ಪನವರು ಸಹ ಮಂತ್ರಿಯಾಗಿ ಶಾಸಕರಾಗಿ ನಗರಕ್ಕೆ ಸೇವೆ ಸಲ್ಲಿಸಿದ್ದಾರೆ ಅವರ ಸಂಬಂಧಿಕರಾದ ಮುಂಡ್ಲೂರು  ನರಸಿಂಹಪ್ಪ ಅವರು ಸಹ ಬಳ್ಳಾರಿ ನಗರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ, ಹಾಗೂ ಅವರ ಮಗ ನಾರಾಯಣರಾವ್ ಅವರು ಸಹ ನಗರಸಭೆಯಲ್ಲಿ ವಸತಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಈಗ ನರಸಿಂಹಪ್ಪನವರ ಮೊಮ್ಮಗ ಪ್ರಬಂಜನ್ ಕುಮಾರ್ ಸಹ ಪಾಲಿಕೆಯ ಸದಸ್ಯರಾಗಿ ನಗರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸುತ್ತಿದ್ದಾರೆ ಅಂತ ಕುಟುಂಬದ ಹಿರಿಯರ ಹೆಸರನ್ನು ಈ ರಸ್ತೆಗೆ ನಾಮಕರಣ ಮಾಡುತ್ತಿರುವುದು ಸಂತಸದ ವಿಷಯ ಎಂದರು.
 ಈ ಸಂದರ್ಭದಲ್ಲಿ ನಾರಾಯಣರಾವ್ ಪಾಲಿಕೆ ಸದಸ್ಯರಾದ ರಾಮಾಂಜನಿ ಆಸಿಫ್ ಅಯಾಜ್ ಅಹಮದ್ ರಾಜೇಶ್ವರಿ ಸುಬ್ಬರಾಯ್ಡು , ಪ್ರಭಂಜನ್ ಕುಮಾರ್ ಮತ್ತು ಅವರ  ಸೇರಿದಂತೆ ಹಲವಾರು ಜನ ಕಾಂಗ್ರೆಸ್ ಮುಖಂಡರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ