Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಮಾಸದ ಬಳಿಕ ಧರೆಗಿಳಿದ ನಾಸಾ ವಿಜ್ಞಾನಿಗಳು

 ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಒಂಬತ್ತು ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗಿಳಿದರು.


ಇಬ್ಬರೂ ಕಳೆದ ವರ್ಷ ಜೂನ್‌ನಲ್ಲಿ ಬಾಹ್ಯಾಕಾಶಕ್ಕೆ ಪಯಣಿಸಿದ್ದರು. ತಾಂತ್ರಿಕ ತೊಂದರೆಗಳು ಮತ್ತು ವೇಳಾಪಟ್ಟಿಯಲ್ಲಿನ ಬದಲಾವಣೆಗಳಿಂದಾಗಿ ಅವರ ಮರಳುವಿಕೆ ವಿಳಂಬವಾಗಿತ್ತು. ಕೆಲವೇ ದಿನಗಳ ಈ ಕಾರ್ಯಾಚರಣೆ ಒಂಬತ್ತು ತಿಂಗಳಿಗೆ ವಿಸ್ತರಣೆಗೊಂಡಿತ್ತು.


ಹಾಗಾಗಿ, 59 ವರ್ಷದ ಸುನೀತಾ ವಿಲಿಯಮ್ಸ್ ಮತ್ತು 62 ವರ್ಷದ ಬುಚ್ ವಿಲ್ಮೋರ್ ಭೂಮಿಗೆ ಮರಳುವುದನ್ನು ಕಾಯಲಾಗುತ್ತಿತ್ತು. ಈ ಕಾಯುವಿಕೆ ಇದೀಗ ಇಬ್ಬರೂ ಸುರಕ್ಷಿತವಾಗಿ ಮರಳುವುದರೊಂದಿಗೆ ಕೊನೆಗೊಂಡಿದೆ.


ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಮರಳಿದ್ದಾರೆ. ಐಎಸ್‌ಎಸ್‌ ಕ್ರೂ-9 ಸದಸ್ಯರನ್ನು ಹೊತ್ತ ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ