LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಸಮಾಜ ಸೇವೆ ಗುರುತಿಸಿ ಕಣ್ವಿತಿಮ್ಮಲಾಪುರದ ಶಿಕ್ಷಕರಿಗೆ ರಾಷ್ಟ್ರೀಯ ಗೌರವ

*ಕಂಪ್ಲಿ:20;ತಾಲೂಕಿನ ಕಣ್ವಿತಿಮ್ಮಲಾಪುರ ಗ್ರಾಮದ ಜಗದೀಶ್ ಪೂಜಾರ್ ಅವರಿಗೆ ಸಾಮಾಜಿಕ ಸೇವೆ ಗುರುತಿಸಿ "ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿ" ನೀಡಿ ಗೌರವಿಸಲಾಗುವುದು.
ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ರಿ. ಬೆಂಗಳೂರು ಇವರು ದಿನಾಂಕ 23/08/2026 ರವಿವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಿದ್ದಾರೆ ಎಂದು ಚಾರಿಟಬಲ್ ಟ್ರಸ್ಟ್ ನ ರಾಜ್ಯಾಧ್ಯಕ್ಷ ಡಾ. ಜಿ. ಶಿವಣ್ಣ ತಿಳಿಸಿದ್ದಾರೆ.
ಜಗದೀಶ್ ಪೂಜಾರ್ ಅವರು ಗ್ರಾಮೀಣ ಕ್ರೀಡಾ ಕೂಟ, ಸ್ವಚ್ಛತಾ ಅಭಿಯಾನ, ಸಾಹಸ ಕ್ರೀಡೆಗಳು, ಪಲ್ಸ್ ಪೋಲಿಯೊ, ಆರೋಗ್ಯ ಜಾಗೃತಿ ಬೀದಿ ನಾಟಕ, ರಕ್ತದಾನ ಶಿಬಿರ ಹಾಗೂ ಯುವಜನರಲ್ಲಿ ನಾಯಕತ್ವ ಗುಣ ಬೆಳೆಸುವಂತಹ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಅವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇದಕ್ಕೂ ಮುನ್ನ ಇವರು ರಾಜ್ಯ ಸದ್ಭಾವನ ಪ್ರಶಸ್ತಿ, ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ, ಸಮಾಜ ಸೇವಾ ಭಾರ್ಗವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಪ್ರಸ್ತುತ ಕಣ್ವಿತಿಮ್ಮಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್