Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟಿçÃಯ ಶಸ್ತçಚಿಕಿತ್ಸಕರ ವಾರಾಚರಣೆ: ಬಳ್ಳಾರಿಯಲ್ಲಿ ರಕ್ತದಾನ ಶಿಬಿರ ಆಯೋಜನೆ


ಬಳ್ಳಾರಿ,ಜೂ.16 : ರಾಷ್ಟಿçÃಯ ಶಸ್ತçಚಿಕಿತ್ಸಕರ ವಾರಾಚರಣೆಯ ಅಂಗವಾಗಿ, ಕೆಎಸ್‌ಸಿ-ಎಎಸ್‌ಐ ಬಳ್ಳಾರಿ ನಗರ ಶಾಖೆಯು ಬಿಎಂಸಿಆರ್‌ಸಿ ಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾದ ‘ಅದ್ವೆöÊತ ಬ್ಯಾಚ್' ಸಹಯೋಗದೊಂದಿಗೆ ಶನಿವಾರ, ಭಾನುವಾರ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ಜರುಗಿತು.
ಜೀವ ಉಳಿಸುವ ಹಾಗೂ ಸಮಾಜ ಸೇವೆಯ ಈ ಮಹತ್ವದ ಕಾರ್ಯಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು, ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು.
ಮುಖ್ಯ ಅತಿಥಿಯಾಗಿ ಬಿಎಂಸಿಆರ್‌ಸಿ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಅವರು ಭಾಗವಹಿಸಿ ಮಾತನಾಡಿ, ಸಮುದಾಯದ ಆರೋಗ್ಯ ಸೇವೆಗೆ ಸಂಬAಧಿಸಿದ ಇಂತಹ ಸಾಮಾಜಿಕ ಕಾರ್ಯಗಳ ಅಗತ್ಯತೆ ಆವಶ್ಯಕವಾಗಿವೆ. ಸ್ವಯಂಪ್ರೇರಿತ ರಕ್ತದಾನ ಮತ್ತು ವೈದ್ಯಕೀಯ ವಲಯದಲ್ಲಿ ಸಾಮಾಜಿಕ ಜವಾಬ್ದಾರಿಯ ಮಹತ್ವ ಇನ್ನಷ್ಟು ಅರಿತುಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೆಎಸ್‌ಸಿ-ಎಎಸ್‌ಐ ಖಜಾಂಚಿ ಡಾ.ಯಾಳೆಗುರು ಬಸವನಗೌಡ, ಎಎಸ್‌ಐ ಕಾರ್ಯದರ್ಶಿ ಡಾ.ಗಡ್ಡಿ ದಿವಾಕರ್, ಕೆಎಸ್‌ಸಿ-ಎಎಸ್‌ಐ ಬಳ್ಳಾರಿ ನಗರ ಶಾಖೆಯ ಅಧ್ಯಕ್ಷ ಡಾ.ಶೇಕಪ್ಪ ಸಿ.ಮಾಳಗಿಮನಿ, ಕಾರ್ಯದರ್ಶಿ ಡಾ.ಗುಡೇಕೋಟೆ ರವಿಕುಮಾರ, ಜಂಟಿ ಕಾರ್ಯದರ್ಶಿ ಡಾ.ಶೈಖ್ ಫರ್ಹಾನ್ ಎಂ.ಬಿ. ಹಾಗೂ ಖಜಾಂಚಿ ಡಾ.ಅತುಲ್ ಕುಲಕರ್ಣಿ ಅವರು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ ಬಳ್ಳಾರಿ ನಗರ ಶಾಖೆಯ ಶ್ರಮವನ್ನು ಶ್ಲಾಘಿಸಿದರು.
ಕರುಣೆ, ಸೇವಾ ಮನೋಭಾವ ಹಾಗೂ ಸಮುದಾಯದ ಕಲ್ಯಾಣವನ್ನು ಬಿಂಬಿಸುವ ಈ ರಕ್ತದಾನ ಶಿಬಿರವು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಯಿತು.
ಈ ವೇಳೆ ಅದ್ವೆöÊತ ಬ್ಯಾಚ್ ವಿದ್ಯಾರ್ಥಿಗಳು, ಅಧ್ಯಾಪಕ ವೃಂದ, ಸ್ನಾತಕೋತ್ತರ ಹಾಗೂ ಪದವಿಪೂರ್ವ ವೈದ್ಯಕೀಯ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿ ಮತ್ತು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದ ಎಲ್ಲಾ ಮಹಾದಾನಿಗಳಿಗೆ ಆಯೋಜಕರು ಹೃತ್ತೂರ್ವಕ ಕೃತಜ್ಞತೆ ಸಲ್ಲಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ