Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವಜೋಡಿ ರಶ್ಮಿಕಾ-ವಿಜಯ್ ರಣಬಾಲಿ ರೋಮ್ಯಾನ್ಸ್

ಹೊಸ ಬಾಳಿಗೆ ಕಾಲಿಟ್ಟಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಜೋಡಿಯ ಹೊಸ ಚಿತ್ರ 'ರಣಬಾಲಿ'ಯ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
'ಏನಯ್ಯ ಸ್ವಾಮಿ' ಗೀತೆಯಲ್ಲಿ ವಿಜಯ್ ರಶ್ಮಿಕಾ ಗಂಡ ಹೆಂಡತಿಯಾಗಿ ಅಭಿನಯಿಸಿದ್ದಾರೆ. ಈ ಜೋಡಿಯ ಆನ್ ಸ್ಕ್ರೀನ್ ರೋಮ್ಯಾನ್ಸ್ ಸಖತ್ ಆಗಿದೆ.
ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ರಣಬಾಲಿ ಎಂಬ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ರಶ್ಮಿಕಾ ಜಯಮ್ಮ ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿ ಶಂಕರ್ ನಿರ್ಮಿಸಿದ್ದಾರೆ ಮತ್ತು ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11 ರಂದು ಬಿಡುಗಡೆಯಾಗಲಿದೆ. ಕಥೆ 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ.
ರಾಹುಲ್ ಸಾಂಕೃತ್ಯಾಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ ಅತುಲ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶ್ವೇತಾ ಮೋಹನ್ ಮತ್ತು ಕಾರ್ತಿಕ್ ಈ ಗೀತೆಯನ್ನ ಹಾಡಿದ್ದಾರೆ. ಕನ್ನಡದಲ್ಲಿಯೂ ಹಾಡು ಬಿಡುಗಡೆ ಮಾಡಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ