Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಧಿ ಸಿಗುತ್ತೆ ಎಂದು ಹೊಲೆಯುವವನ ನರಬಲಿ!

ಚಿತ್ರದುರ್ಗ, (ಫೆಬ್ರವರಿ 11): ನರಬಲಿ ಕೊಟ್ಟರೆ ನಿಧಿ ಸಿಗುತ್ತೆ ಎಂದು ಜ್ಯೋತಿಷಿ ಹೇಳಿದ್ದ ಮಾತು ಕೇಳಿ ವ್ಯಕ್ತಿಯೋರ್ವ, ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ಈ‌ ಘಟನೆ ನಡೆದಿದೆ. ಜೆಜೆ ಕಾಲೋನಿ ನಿವಾಸಿ ಪ್ರಭಾಕರ್​ ಹತ್ಯೆಯಾದ ವ್ಯಕ್ತಿ. ಜ್ಯೋತಿಷಿ ರಾಮಕೃಷ್ಣನ ಮಾತು ಕೇಳಿ ಆನಂದ್ ರೆಡ್ಡಿ ಎಂಬಾತ ಹಿಂದೆ ಮುಂದೆ ನೋಡದೇ ನರಬಲಿ ಕೊಟ್ಟೇ ಬಿಟ್ಟಿದ್ದಾನೆ. ಆದ್ರೆ, ಇದೀಗ ಪೊಲೀಸರು, ನರಬಲಿ ಕೊಟ್ಟ ಆರೋಪಿ ಆಂಧ್ರದ ಕಲ್ಯಾಣ ದುರ್ಗ ತಾಲೂಕಿನ ಕುಂದುರ್ಪಿ ಗ್ರಾಮದ ಆನಂದ ರೆಡ್ಡಿ ಹಾಗೂ ಜ್ಯೋತಿಷಿಯನ್ನು ಬಂಧಿಸಿದ್ದಾರೆ.

ಜ್ಯೋತಿಷಿ ರಾಮಕೃಷ್ಣ, ಆನಂದ ರೆಡ್ಡಿಗೆ ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ರೆ ನಿಧಿ ಸಿಗುತ್ತೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸಲು ಹೇಳಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಕಳೆದ ಭಾನುವಾರ ಸಂಜೆ ಪಶ್ಚಿಮ‌ ದಿಕ್ಕಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲೆಯುವ ಕಾಯಕ ಮಾಡಿಕೊಂಡಿದ್ದ ಪ್ರಭಾಕರನನ್ನು ಬೈಕಲ್ಲಿ ಡ್ರಾಪ್ ನೀಡುವುದಾಗಿ ಹೇಳಿ ಕರೆದೊಯ್ದು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾನೆ.

‘ಕೊಲೆ ಆರೋಪಿ ಆನಂದ ರೆಡ್ಡಿ ಪಾವಗಡದ ಡಾಬಾಲ್ಲಿ ಭಟ್ಟನಾಗಿ ಕೆಲಸ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆ ಆರೋಪಿ ಆನಂದ ರೆಡ್ಡಿ ಹಾಗೂ ತುಮಕೂರು ಜಿಲ್ಲೆಯ ಪಾವಗಡದ ಜ್ಯೋತಿಷಿ ರಾಮಕೃಷ್ಣನನ್ನು ಬಂಧಿಸಿ ಕೊಲೆಗೆ ಬಳಸಿದ್ದ ಮಚ್ಚು ಹಾಗೂ ಬಟ್ಟೆ‌ ಸೀಜ್ ಮಾಡಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಎಸ್‌ಪಿ ರಂಜೀತ ಕುಮಾರ್ ಬಂಡಾರು, ASP ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ