Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ 10ರಂದು ಬಳ್ಳಾರಿಯಲ್ಲಿ ನೀರಮಾನ್ವಿ ಒಂದು  ನೆನಪು ಕಾರ್ಯಕ್ರಮ

ಬಳ್ಳಾರಿ.ಆ.07 : ನಗರದ ಡಾ. ರಾಜ್ ಕುಮಾರ್ ರಸ್ತೆಯಲ್ಲಿರುವ ಬಿ.ಪಿ.ಎಸ್.ಸಿ ಶಾಲೆ ಮತ್ತು ಕಾಲೇಜ್ ನ ಶರಣ ಸಭಾಂಗಣದಲ್ಲಿ ಡಾ.ರಾಜಶೇಖರ್ ನೀರಮಾನ್ವಿ ಒಂಡು ನೆನಪು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ತಿಳಿಸಿದರು. ಅವರು ನಗರದ ಮರ್ಚೆಡ್ ಹೊಟೇಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿ, ಡಾ. ನೀರಮಾನ್ವಿಯವರು ಕಲ್ಯಾಣ ಕರ್ನಾಟಕ ನಾಡು ಕಂಡ ಅತ್ಯತಬ್ಧುತ ಕಥೆಗಾರರಲಿ ಒಬ್ಬರು ಅವರ ನಿಧನರಾಗಿ ಒಂದು ವರ್ಷ ಕಳೆದ ನೆನೆಪಿಗಾಗಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಎಂದ ಅವರು ಲೋಹಿಯಾ ಪ್ರಕಾಶನ ಹುಟ್ಟಿಕೊಳ್ಳಲು ಅವರ ಕತೆಗಳೇ ಕಾರಣ ಎಂದು ಈ ಸಂದರ್ಭದಲ್ಲಿ ಅವರು ಮೆಲುಕು ಹಾಕಿದರು.\


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸವಿತಾ ನಾಗಭೂಷಣ್ ವಹಿಸಿಕೊಳ್ಳಲಿದ್ದು, ಅಧ್ಯಕ್ಷತೆಯನ್ನು ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಎಚ್ ಆರ್ ಸುಜಾತಾ ವಹಿಸಿಕೊಳ್ಳಲಿದ್ದಾರೆ, ಲೋಹಿಯಾ ಪ್ರಕಾಶನದ ಚೆನ್ನಬಸವಣ್ಣ ಉಪಸ್ಥಿತರಿಲಿದ್ದಾರೆ. ಬೆಳಗಿನ ಮಾತುಕತೆಯಲ್ಲಿ ರಾಜೇಂದ್ರ ಚೆನ್ನಿ ಮತ್ತು ಡಾ. ಪಿ ಭಾರತಿ ಭಾಗವಹಿಸಲಿದ್ದು, ಮದ್ಯಾಹ್ನ ಡಾ.ಅಮರೇಶ್ ನುಗಡೋಣಿ, ಡಾ ಚಿದಾನಂದಸಾಲಿ ಮತ್ತು ಸಂಜೆ ಶ್ರೀ ಚಂದ್ರಕಾಂತ್ ವಡ್ಡು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.


ಈ ತ್ರಿಕಾಗೋಷ್ಠಿಯಲ್ಲಿ ಡಾ.ದಸ್ತಗೀರ್ ಸಾಬ್ ದಿನ್ನಿ, ಅಜಯ್ ಬಣಕಾರ್, ವೀರೇಂದ್ರ ರಾವಿಹಾಳ್, ಪ್ರಭುದೇವ್ ಕಪ್ಪಗಲ್, ಮುದ್ದಟನೂರು ತಿಪ್ಪೇಸ್ವಾಮಿ ಸೇರಿದಂತೆ ಇತರರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ