Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಾಧಿಕಾರಿ ಅಶೋಕ್ ಗೂಡಿಮನಿ ವರ್ಗಾವಣೆಗೆ ನಿತೇಶ್ ಪಟ್ಟಣ ಆಗ್ರಹ

ಅಥಣಿ:  ಅಥಣಿ ಪಟ್ಟಣದ ಪುರಸಭೆ ಮುಖ್ಯ ಅಧಿಕಾರಿ ಅಶೋಕ್ ಗುಡಿಮನಿ ಕಟೌಟ್ ನಿರ್ಮಾಣ, ಅನಧಿಕೃತ ಶೌಚಾಲಯಗಳ ನಿರ್ಮಾಣ ಸೇರಿದಂತೆ ಹಲವು ಆರೋಪಗಳ ಅವರ ಮೇಲೆ ಇರುವುದರಿಂದ ಅವರನ್ನು ಹಿನ್ನೆಲೆಯಲ್ಲಿ ತಕ್ಷಣದಿಂದ ವರ್ಗಾವಣೆ ಮಾಡಬೇಕೆಂದು ನ್ಯಾಯವಾದಿ ನಿತೇಶ ಪಟ್ಟಣ ಆರೋಪಿಸಿದರು

ಪಟ್ಟಣದ ವಿಕ್ರಂಪೂರ್ ಬಡಾವಣೆಯ ನ್ಯಾಯವಾದಿ ನಿತೇಶ್ ಪಟ್ಟಣ ಅವರ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಈಗಾಗಲೇ ಅಥಣಿ ಪಟ್ಟಣದ ವಿವಿಧ ವಾರ್ಡಗಳಲ್ಲಿ ಹಾಗೂ ಪ್ರಮುಖ ಬೀದಿಗಳಲ್ಲಿ ಅನಧಿಕೃತ ನಾಮಫಲಕಗಳ ನಿರ್ಮಾಣ ಮತ್ತು ಅನಧಿಕೃತ ಶೌಚಾಲಯಗಳ ನಿರ್ಮಾಣ ಸೇರಿದಂತೆ ಹಲವು ಆರೋಪಗಳು ಪುರಸಭೆ ಮುಖ್ಯ ಅಧಿಕಾರಿ ಅಶೋಕ್ ಗುಡಿಮನಿ ಅವರ ಮೇಲೆ ಇದ್ದ ಬಗ್ಗೆ ಪುರಸಭೆಯ ಸದಸ್ಯರ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಂಡು ತಕ್ಷಣದಿಂದ ಮುಖ್ಯಾಧಿಕಾರಿಯವರನ್ನು ಇಲ್ಲಿಂದ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಮೇಲಾಧಿಕಾರಿಗಳಿಗೆ ಮಾಹಿತಿ ಇದ್ದರೂ ಇಲ್ಲಿವರೆಗೆ ಮುಖ್ಯಾಧಿಕಾರಿ ಅಶೋಕ್ ಗುಡಿಮನಿಯವರನ್ನು ವರ್ಗಾವಣೆಯನ್ನು ಮಾಡದೆ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇಂತಹ ಭ್ರಷ್ಟ ಅಧಿಕಾರಿಗಳಿಂದ ಅಥಣಿ ಪುರಸಭೆ ಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ನಿಯಮಭಾಯಿರಬಾಗಿ ಪುರಸಭೆಯ ವಾಣಿಜ್ಯ ಸಂಕೀರ್ಣದಲ್ಲಿಯ ವ್ಯಾಪಾರ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಹಗರಣ ನಡೆದಿರುವುದು ಮೇಲ್ನೋಟಕ್ಕೆ ಕಾಣುತ್ತದೆ ಆದರೂ ಸಹ ಯಾವುದೇ ಕ್ರಮ ವಹಿಸದ ಮೇಲಾಧಿಕಾರಿಗಳ ವಿರುದ್ಧ ಅಥಣಿ ಪುರಸಭೆಯ ಮುಂದೆ ಧರಣಿ ಸತ್ಯಾಗ್ರಹ ನಡೆಸುವದಾಗಿ ನ್ಯಾಯವಾದಿ ಮಿತೇಶ್ ಪಟ್ಟಣ ಎಚ್ಚರಿಕೆ ನೀಡಿದರು. ಇನ್ನು 15 ದಿನಗಳ ಒಳಗಾಗಿ ಪುರಸಭೆಯ ಮುಖ್ಯ ಅಧಿಕಾರಿ ಅಶೋಕ್ ಗುಡಿಮನಿ ಅವರನ್ನು ಅಥಣಿ ಪುರಸಭೆಯಿಂದ ವರ್ಗಾವಣೆ ಮಾಡದೇ ಇದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹೇಳಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ