LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಅರುಣಾಚಲ ಪ್ರದೇಶದಲ್ಲಿ 3.1 ತೀವ್ರತೆ ಭೂಕಂಪ!

ಅರುಣಾಚಲ ಪ್ರದೇಶದಲ್ಲಿ ಮೇ 8 ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಮಾಹಿತಿಯನ್ನು ಹಂಚಿಕೊಂಡಿದೆ.

ಸುಬನ್ಸಿರಿ ಜಿಲ್ಲೆಯಲ್ಲಿ ಬೆಳಗ್ಗೆ 4.55 ರ ಸುಮಾರಿಗೆ ಭೂಕಂಪದ ಅನುಭವವಾಗಿದೆ. ಈ ಸಮಯದಲ್ಲಿ ಎಲ್ಲರೂ ಅವರವರ ಮನೆಗಳಲ್ಲಿ ಮಲಗಿದ್ದರು. ಭೂಮಿಯು ನಡುಗಿದಾಗ ಜನರು ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದು ಗಾಬರಿಯಿಂದ ಹೊರ ಓಡಿ ಬಂದಿದ್ದಾರೆ. ಕೆಲವರು ಮನೆಯಲ್ಲಿ ಸುರಕ್ಷಿತ ಸ್ಥಳದಲ್ಲಿ ಅವಿತುಕೊಂಡಿದ್ದಾರೆ. ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಈ ಹಿಂದೆ ಮಾರ್ಚ್ 21ರ ಮುಂಜಾನೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪಗಳು ಸಂಭವಿಸಿದ್ದವು. 3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪವು 01:49 ಕ್ಕೆ ಸಂಭವಿಸಿತ್ತು. ಅದೇ ಸಮಯದಲ್ಲಿ ಸರಿಯಾಗಿ ಎರಡು ಗಂಟೆಗಳ ನಂತರ ಬೆಳಿಗ್ಗೆ 03:40 ಕ್ಕೆ, ಎರಡನೇ ಭೂಕಂಪನ ವರದಿಯಾಗಿತ್ತು. ಈ ಭೂಕಂಪದ ತೀವ್ರತೆ 3.4 ಮತ್ತು ಅದರ ಕೇಂದ್ರಬಿಂದು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್‌ನಲ್ಲಿತ್ತು. ಇದರಿಂದ ಜನ ಬೆಚ್ಚಿಬಿದ್ದಿದ್ದರು. ಇದರಿಂದ ಯಾವುದೇ ಹಾನಿ ಅಥವಾ ಸಾವುನೋವುಗಳ ತಕ್ಷಣದ ವರದಿಯಾಗಿಲ್ಲ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ