Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರುಣಾಚಲ ಪ್ರದೇಶದಲ್ಲಿ 3.1 ತೀವ್ರತೆ ಭೂಕಂಪ!

ಅರುಣಾಚಲ ಪ್ರದೇಶದಲ್ಲಿ ಮೇ 8 ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಈ ಮಾಹಿತಿಯನ್ನು ಹಂಚಿಕೊಂಡಿದೆ.

ಸುಬನ್ಸಿರಿ ಜಿಲ್ಲೆಯಲ್ಲಿ ಬೆಳಗ್ಗೆ 4.55 ರ ಸುಮಾರಿಗೆ ಭೂಕಂಪದ ಅನುಭವವಾಗಿದೆ. ಈ ಸಮಯದಲ್ಲಿ ಎಲ್ಲರೂ ಅವರವರ ಮನೆಗಳಲ್ಲಿ ಮಲಗಿದ್ದರು. ಭೂಮಿಯು ನಡುಗಿದಾಗ ಜನರು ಇದ್ದಕ್ಕಿದ್ದಂತೆ ನಿದ್ದೆಯಿಂದ ಎದ್ದು ಗಾಬರಿಯಿಂದ ಹೊರ ಓಡಿ ಬಂದಿದ್ದಾರೆ. ಕೆಲವರು ಮನೆಯಲ್ಲಿ ಸುರಕ್ಷಿತ ಸ್ಥಳದಲ್ಲಿ ಅವಿತುಕೊಂಡಿದ್ದಾರೆ. ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಈ ಹಿಂದೆ ಮಾರ್ಚ್ 21ರ ಮುಂಜಾನೆ ಅರುಣಾಚಲ ಪ್ರದೇಶದಲ್ಲಿ ಎರಡು ಭೂಕಂಪಗಳು ಸಂಭವಿಸಿದ್ದವು. 3.7 ರ ತೀವ್ರತೆಯೊಂದಿಗೆ ಮೊದಲ ಭೂಕಂಪವು 01:49 ಕ್ಕೆ ಸಂಭವಿಸಿತ್ತು. ಅದೇ ಸಮಯದಲ್ಲಿ ಸರಿಯಾಗಿ ಎರಡು ಗಂಟೆಗಳ ನಂತರ ಬೆಳಿಗ್ಗೆ 03:40 ಕ್ಕೆ, ಎರಡನೇ ಭೂಕಂಪನ ವರದಿಯಾಗಿತ್ತು. ಈ ಭೂಕಂಪದ ತೀವ್ರತೆ 3.4 ಮತ್ತು ಅದರ ಕೇಂದ್ರಬಿಂದು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್‌ನಲ್ಲಿತ್ತು. ಇದರಿಂದ ಜನ ಬೆಚ್ಚಿಬಿದ್ದಿದ್ದರು. ಇದರಿಂದ ಯಾವುದೇ ಹಾನಿ ಅಥವಾ ಸಾವುನೋವುಗಳ ತಕ್ಷಣದ ವರದಿಯಾಗಿಲ್ಲ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ