Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ




ಬೆಂಗಳೂರು: ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ.






ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.




ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿತ್ತು.

ಜೊತೆಗೆ ಎಲ್ಲಾ ಹೋಟೆಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೋಟೆಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್​ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ