Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ: ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಐಎಎಫ್

ಕೊಚ್ಚಿ (ಕೇರಳ): ಎರಡು ದಿನಗಳ ಹಿಂದೆ ಕುವೈತ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರಗಳನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

IAF C30J ವಿಮಾನವು ಭಾರತೀಯರ ಮೃತದೇಹಗಳನ್ನು ಹೊತ್ತು ತಂದಿದೆ. 31 ಜನರ ಮೃತದೇಹಗಳನ್ನು ಕೊಚ್ಚಿನ್​ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಾಯಿತು. 31 ಮೃತದೇಹಗಳಲ್ಲಿ ಕೇರಳದ- 23 ಜನರ ಮೃತದೇಹಗಳು, ತಮಿಳುನಾಡಿನ - 7 ಜನರ ಮೃತದೇಹಗಳು ಮತ್ತು ಕರ್ನಾಟಕದ ಮೂಲಕ ಒಬ್ಬರ ಮೃತದೇಹವೂ ಇದರಲ್ಲಿ ಸೇರಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಮೃತದೇಹಗಳನ್ನು ಪಡೆಯಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೈಗಾರಿಕೆ ಸಚಿವ ಪಿ. ರಾಜೀವ್, ಕಂದಾಯ ಸಚಿವ ಕೆ. ರಾಜನ್ ಮತ್ತು ಇತರ ಅಧಿಕಾರಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.


ಜೂನ್ 12ರಂದು ಕುವೈತ್​ನ ಅಲ್-ಮಂಗಾಫ್ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 49 ಜನರು ಸಾವನ್ನಪ್ಪಿದ್ದಾರೆ. ಮತ್ತು ಅವರಲ್ಲಿ ಹೆಚ್ಚಿನವರು ಭಾರತೀಯರು ಎಂದು ಅಧಿಕಾರಿಗಳು ಹೇಳಿದ್ದಾರೆ. ಉಳಿದವರು ಪಾಕಿಸ್ತಾನಿ, ಫಿಲಿಪಿನೋ, ಈಜಿಪ್ಟ್ ಮತ್ತು ನೇಪಾಳಿ ಪ್ರಜೆಗಳು. ದಕ್ಷಿಣ ಕುವೈತ್‌ನ ಮಂಗಾಫ್ ಪ್ರದೇಶದಲ್ಲಿ ಸುಮಾರು 195 ವಲಸೆ ಕಾರ್ಮಿಕರು ನೆಲೆಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ