ಬೆಳಗಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿಯುವ ಮುಖಂಡರಾದ ರಾವಸಾಹೇಬ ಬೆಳಕೂಡ ಸಚಿವರೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದರು. ಕಲ್ಲೋಳಿ ಗ್ರಾಮಸ್ಥರು ಉಪಸ್ಥಿತರಿದ್ದರು.