Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಜೂನ್​ 24: ವಿಧಾನ ಪರಿಷತ್​ಗೆ ನೂತನವಾಗಿ ಆಯ್ಕೆಯಾದ 17 ಸದಸ್ಯರು ಇಂದು (ಜೂ.24) ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸದಸ್ಯರಿಗೆ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪ್ರಮಾಣ ವಚನ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ನೂತನ ಸದಸ್ಯರಿಗೆ ಮುಖ್ಯಮತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ , ಕಾನೂನು ಹಾಗೂ ಸಂಸದೀಯ ಸಚಿವ ಹೆಚ್​ಕೆ ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಒಟ್ಟು 17 ಸದಸ್ಯರು ನೂತನವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್​ಗೆ 11 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ 6 ಮಂದಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್​ನಿಂದ ಐವನ್ ಡಿಸೋಜಾ, ಕೆ ಗೋವಿಂದರಾಜು, ಜಗದೇವ್ ಗುತ್ತೆದಾರ್, ಬಲ್ಕಿಸ್ ಬಾನು, ಎನ್ ಎಸ್ ಭೋಸರಾಜ್, ಯತೀಂದ್ರ ಸಿದ್ದರಾಮಯ್ಯ, ಎ ವಸಂತ ಕುಮಾರ್, ಬಿಜೆಪಿಯಿಂದ ಎನ್ ರವಿಕುಮಾರ್, ಸಿಟಿ ರವಿ, ಮುಳೆ ಮಾರುತಿರಾವ್, ಜೆಡಿಎಸ್​ನಿಂದ ಜವರಾಯಿಗೌಡ ಆಯ್ಕೆಯಾಗಿದ್ದಾರೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*