Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

ಬೆಂಗಳೂರು, ಏಪ್ರಿಲ್ 17: ಹಳೇ ಮೈಸೂರು ಗೆಲ್ಲುವುದಕ್ಕೆ ಕಾಂಗ್ರೆಸ್​ ಈಗಾಗಲೇ ಒಂದು ಕಾರ್ಡ್​ ಪ್ಲೇ ಮಾಡಿದೆ. ಅದು ಒಕ್ಕಲಿಗ ಜಾತಿ ಕಾರ್ಡ್​. ಇದೇ ಒಕ್ಕಲಿಗ ಅಸ್ತ್ರವನ್ನ ಮತ್ತಷ್ಟು ಜೀವಂತವಾಗಿಡಲು ಕಾಂಗ್ರೆಸ್ ಮತ್ತೊಂದು​ ಪ್ಲ್ಯಾನ್ ಮಾಡಿಕೊಂಡಿದೆ.

ಮೋದಿ ಆಗಮನಕ್ಕೂ ಕೌಂಟರ್​ ಕೊಡಲು ನಾಳೆ (ಏಪ್ರಿಲ್ 17) ರಾಹುಲ್ ಗಾಂಧಿಯವರನ್ನಅಖಾಡಕ್ಕೆ ಇಳಿಸುತ್ತಿದ್ದಾರೆ. ಹೌದು.. ನಾಳೆ ಮಧ್ಯಾಹ್ನ 1.20ಕ್ಕೆ ರಾಹುಲ್​ ಗಾಂಧಿ   ಕೇರಳದಿಂದ ಬೆಂಗಳೂರಿನ ಹೆಚ್​ಎಎಲ್​​ಗೆ ಆಗಮಿಸಲಿದ್ದಾರೆ.

ಅಲ್ಲಿಂದ ಮಂಡ್ಯಕ್ಕೆತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್​ ಮೂಲಕ ಕೋಲಾರಕ್ಕೆ  ತೆರಳಲಿದ್ದಾರೆ.. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ