LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಪೌಷ್ಟಿಕ ಆಹಾರ  ಮಾಹಿತಿ ಕಾರ್ಯಕ್ರಮ







.ರಾಯಬಾಗ:  ರಾಯಬಾಗ ತಾಲೂಕಿನ ಬೆಕ್ಕೇರಿ ವಲಯದ ವಿಠ್ಠಲ್ ನಗರ ಕಾರ್ಯಕ್ಷೇತ್ರದ ಚಂದನವ ಜ್ಞಾನ ವಿಕಾಸ ಕೇಂದ್ರದಲ್ಲಿ  ಪೌಷ್ಟಿಕ ಆಹಾರ  ಮಾಹಿತಿ ಕಾರ್ಯಕ್ರಮ  ಹಮ್ಮಿಕೊಂಡಿದ್ದು , ಜನ ಜಾಗೃತಿ ಸದಸ್ಯರು ಮತ್ತು ಊರಿನ ಗಣ್ಯರಾದ ಜಿನೇಂದ್ರ ಖೇಮಲಾಪುರೇ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿದರು.


ಸಂಪನ್ಮೂಲ ವ್ಯಕ್ತಿಯವರಾದ ಅರೋಗ್ಯ ಇಲಾಖೆಯ ನರ್ಸಿಂಗ್ ಆಫೀಸರ ಅವರಾದ ಶ್ರೀಶೈಲ್ ಸರ್ ಅವರು.ಕೇಂದ್ರದ ಅಧ್ಯಕ್ಷರಾದ ನೀಲವ್ವ್  ಕೋಳಿ. ಹಾಗೂ ಒಕ್ಕೂಟ  ಅದ್ಯೆಕ್ಷರಾದ ಶ್ರೀಮತಿ ಅನಿತಾ ಖೆಮಲಾಪುರೆ ಇವರ ಸಮ್ಮುಖದಲ್ಲಿ ಕಾರ್ಯಕ್ರಮ ಚಾಲನೆ ಮಾಡಲಾಯಿತು.


ಸಂಪನ್ಮೂಲ ವ್ಯಕ್ತಿಯವರಾದ  ಶ್ರೀಶೈಲ್ ಸರ್  ಅವರು ಪೌಷ್ಟಿಕ ಆಹಾರ ಹಾಗೂ ಸಿರಿಧಾನ್ಯಗಳ ಬಳಕೆಯಿಂದ ಆಗುವ ಉಪಯೋಗಗಳು, ಹಾಗೂ ಆರೋಗ್ಯವನ್ನು ಕಾಪಾಡಿಕೊಳ್ಳುವ  ಕುರಿತು ಮತ್ತು ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇಂತಹ ಒಳ್ಳೆ ಕಾರ್ಯಕ್ರಮವನ್ನು ನಿಮಗಾಗಿ ಗ್ರಾಮಗಳಲ್ಲಿ ಮಾಡುತ್ತಿದೆ ಅದರ ಸದುಪಯೋಗ ಪಡೆಕೊಳ್ಳಿ ಎಂದು ಮಾಹಿತಿ ಮಾರ್ಗದರ್ಶನ ನೀಡಿದರು.


ಸಭೆಯಲ್ಲಿ ಜಿಲ್ಲಾ ಜನಜಾಗ್ರತಿ ಸದಸ್ಯರಾದ ಜಿನೇಂದ್ರ ಖೇಮಲಾಪುರೆ  ಅವರು ಗ್ರಾಮದಲ್ಲಿ ಯೋಜನೆಯ ಸಿರಿ ಧಾನ್ಯಗಳ ಬಳಕೆ ನಾನು ಮಾಡುತ್ತೇನೆ ನೀವು ಎಲ್ಲರೂ ನಿಮ್ಮ್ ಮನೆ ಮನೆಯಲ್ಲೂ ಬಳಸಿ ಎಂದು ಕಾರ್ಯಕ್ರಮಕ್ಕೆ ಶುಭ ಕೋರಿದರು.ವಲಯದ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ತಿರ್ಲಾಪುರ  ಅವರು ಕಾರ್ಯಕ್ರಮ ಅನುಷ್ಠಾನ ಬಗ್ಗೆ ಮಾಹಿತಿ ನೀಡಿದರು.


ಸಿರಿ ಮೇಲ್ವಿಚಾರಕರಾದ ವಿಠ್ಠಲ್ ಸರ್ ಸಿರಿ ಧಾನ್ಯ ಬಳಕೆ ಹಾಗೂ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಸಭೆಯಲ್ಲಿ ಜ್ಞಾನ ವಿಕಾಸ್ ಸಮನ್ವಯಧಿಕಾರಿಯಾವರಾದ ಶ್ರೀಮತಿ ಸುರೇಖಾ ಹೆಬ್ಬಳ್ಳಿ.ಸ್ವಾಗತಿಸಿದರು.ಸೇವಾಪ್ರತಿನಿಧಿಯವರಾದ ಶ್ರೀಮತಿ ಮಂಜುಳಾ  ಭಜಂತ್ರಿ ವಂದಿಸಿದರು .ಕೇಂದ್ರದ ಎಲ್ಲಾ ಸದಸ್ಯರು ವಿಧ ವಿಧವಾದ ಪೌಷ್ಟಿಕ ಆಹಾರ ಮಾಡಿಕೊಂಡು ಬಂದಿದ್ದರು.ಎಲ್ಲ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಶ್ವಿಗೊಳಿಸಿದರು










Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ