Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುನಗುಂದ ದರ್ಗಾಕ್ಕೆ ಅಧಿಕಾರಿ ಅಮರೇಶ್ ಪಮ್ಮಾರ್ ಭೇಟಿ

ಹುನಗುಂದ; ನವೆಂಬರ್ 19ರಂದು ಹಜರತ್ ಸಯ್ಯದ ಮುರ್ತುಜಾ ಷಾ ಖಾದ್ರಿ ದರ್ಗಾ ಅಭಿವೃದ್ದಿ ಹೋರಾಟ ಸಮೀತಿಯಿಂದ ಹಾಜಿ ಮಲೀಕಸಾಬ ಬೀಳಗಿ ಮತ್ತು ರೀಯಾಜ್ ಭನ್ನು ಇವರ ನೇತೃತ್ವದಲ್ಲಿ ಇಳಕಲ್ಲ ತಾಲೂಕಿನ ತಹಶೀಲ್ದಾರ ಹಾಗೂ ಹಜರತ್ ಸಯ್ಯದ್ ಮುರ್ತುಜಾ ಷಾ ಖಾದ್ರಿ ದರ್ಗಾದ ಆಡಳಿತ ಅಧಿಕಾರಿಗಳಾದ ಶ್ರೀಅಮರೇಶ್ ಪಮ್ಮಾರ್ ಅವರನ್ನು ಭೇಟಿಯಾಗಿ ದರ್ಗಾದ ಅನೇಕ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ಮಾಡಲಾಯಿತು.

ದರ್ಗಾಕ್ಕೆ ಬರುವಂತ ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮನವಿ ಮಾಡಲಾಯಿತು.

ತಹಶೀಲ್ದಾರ ಅಮರೇಶ ಪಮ್ಮಾರ ಇವರು ಅವಶ್ಯ ಇರುವಂತ ಸಮಸ್ಯೆಗಳನ್ನು ಅತಿ ಶೀಘ್ರವಾಗಿ ಕೈಗೊಳ್ಳತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದರ್ಗಾ ಶಾದಿ ಮಹಲ್ ಅಬಿವೃದ್ಧಿಗೆ ಮಾನ್ಯ ಜನಪ್ರೀಯ ಶಾಸಕರಾದ ಡಾ. ವಿಜಯಾನಂದ ಕಾಶಪ್ಪನವರ ರವರು 1 ಕೋಟಿ ರೂ. ಅನುದಾನ ಮಂಜೂರಿ ಮಾಡಿಸಿರುವದಕ್ಕೆ ಸಮಿತಿಯ ಸದಸ್ಯರು ಅಭಿನಂದಿಸಿದರು. ಸದರಿ ಕಾಮಗಾರಿ ಕೈಗೊಳ್ಳಲು ತಹಶೀಲ್ದಾರ ಕಾರ್ಯಾಮ್ನುಖ ಆಗಲು ವಿನಂತಿಸಿದರು.

ಈ ನಿಯೋಗದಲ್ಲಿ ಮೆಹಬೂಬ ಗೋಡೆಕರ, ಸೈಫಅಲಿ ಕಾಂಟ್ರಾö್ಯಕ್ಟರ್, ಅಸ್ಲಂಸಾಬ್ ಮೋಮಿನ, ಇಮಾಮಹುಸೇನ ಲಟಗೇರಿ, ಯಮನೂರಸಾಬ ದೊಡಮನಿ, ಆರೀಫ್ ಐನೂರ, ಬಾವಾಸಾಬ ಚಿವಲಗಿ, ಅಬ್ಬು ಬಾಗಲವಾಡ, ನೂರ ಕೊಡಗಲಿ, ಕರೀಂ ಕಂಪ್ಲಿ, ಸದ್ದಾಂ ಕೊಡಗಲಿ, ಸಿಕಂದರ ಹುಣಚಗಿ, ಅಜೀಜ ಜಮಾದಾರ, ಛಾವಣಿ ಅನೇಕ ಯುವಕರು ನಿಯೋಗದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ