Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾತ್ಸಲ್ಯ ಮನೆ ಹಸ್ತಾಂತರಿಸಿದ ಧರ್ಮಸ್ಥಳ ಸಂಘದ ಅಧಿಕಾರಿಗಳು

 

ಮುಧೋಳ: ಏ.೦೮.,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮುಧೊಳ ತಾಲೂಕಿನ ಉತ್ತೂರ ಗ್ರಾಮದ ಹಣಮವ್ವ ಕುಳಲಿ ಇವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಾಗಲಕೋಟ ಜಿಲ್ಲೆಯ ಜಿಲ್ಲಾ ನಿರ್ದೇಶಕ ಚನ್ನಕೇಶವ ಆಧಿಕಾರಿಯು ಉದ್ಘಾಟನೆ ನೆರವೇರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘವು ನಿರ್ಗತಿಕರಿಗೆ ದಾನಿಗಳಿಂದ ಸ್ಥಳವನ್ನು ಪಡೆದು, ನಿವಾಸಕ್ಕೆ ಯೋಗ್ಯವಾದಂತ ಅತ್ಯುತ್ತಮ ಮನೆಯನ್ನು ನಿರ್ಮಿಸಿ ನೊಂದವರ ಬದುಕಿಗೆ ನೆರಳು ನೀಡುತ್ತಿದೆ. ನಮ್ಮ ಸಂಘಟನೆಯು ಅನೇಕ ಸಾಮಾಜಿಕ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಾ ಎಲ್ಲ ಜನತೆಗೆ ಆಸರೆಯಾಗುತ್ತಿದೆ ಎಂದು ಹೇಳಿದರು.
ಸದಾನಂದ ತಿಮ್ಮಾಪುರ ಮಾತನಾಡಿ ನಿರ್ಗತಿಕ ಕುಟುಂಬದವರಿಗಾಗಿ ಪೂಜ್ಯ ಧರ್ಮಾಧಿಕಾರಿಗಳು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರು ಮಾಡುತ್ತಿರುವ ಜನಪರ ಕಾರ್ಯಕ್ರಮಗಳ ಮಾದರಿಯಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ರಾಜು ಎಸ್,ರೈತ ಮುಖಂಡ ಹಣಮಂತ ಗುಡೆಪ್ಪನವರ, ಗಜಾನನ ಮಡಿವಾಳರ, ಗಂಗಾಧರ ಗೋಲಭಾವಿ, PಏPS ಡೈರೆಕ್ಟರ್ ಕಾಮಣ್ಣ ಕೊಚಿ,ಪುಂಡಲಿಕಪ್ಪ ನಿಂಬಾಳಕರ,ಒಕ್ಕೂಟದ ಅಧ್ಯಕ್ಷೆ ಚಂದ್ರಕಲಾ ಮಾಯಪ್ಪನವರ,ಮನೆ ಜಾಗದ ದಾನಿಗಳಾದ ಲಕ್ಷ್ಮಣ ಇಮ್ಮಡಿ ಕುಟುಂಬದವರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುವರ್ಣ ನಂದಿಕೋಲಮಠ ಮತ್ತು ಸೇವಾ ಪ್ರತಿನಿಧಿಗಳು,ಸಂಘದ ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ