Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರ ಬಂದ್‌

ಬೆಂಗಳೂರು, ಮಾರ್ಚ್​ 08: ಕರ್ನಾಟಕ ರಾಜ್ಯ ಪೊಲೀಸ್  ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್  ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.






  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್‌ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  2. ಬಾಳೇಕುಂದ್ರಿ ವೃತ್ತ ಮತ್ತು ಸಿಟಿಒ ಜಂಕ್ಷನ್‌ನಿಂದ ವಿಧಾನಸೌಧ ಕಡೆಗೆ ಹೋಗುವ ವಾಹನಗಳನ್ನು ಪೊಲೀಸ್ ತಿಮ್ಮಯ್ಯ ಜಂಕ್ಷನ್‌ನಲ್ಲಿ ರಾಜಭವನದ ಕಡೆಗೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆ ಕಡೆಗೆ ಕಳುಹಿಸಲಾಗುವುದು. ವಿಧಾನಸೌಧ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  3. ಹಳೆ ಮದ್ರಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ಹೋಗುವ ವಾಹನಗಳನ್ನು ಪಡ್ಲನ್ ಜಂಕ್ಷನ್‌ನಿಂದ ದೇವಾಂಗ ರಸ್ತೆ, ಶಾಂತಿನಗರ ಮತ್ತು ರಿಚ್ಮಂಡ್​ ವೃತ್ತಕ್ಕೆ ಕಳುಹಿಸಲಾಗುವುದು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ