LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸೆ.11, 12 ರಂದು ಜಿಲ್ಲೆಯಾದ್ಯಂತ ತಾಲೂಕು ಮಟ್ಟದ ದಸಾರ ಕ್ರೀಡಾಕೂಟ

ವಿಜಯನಗರ: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.11 ಮತ್ತು 12 ರಂದು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ತಾಲೂಕು ಮಟ್ಟದ ಕ್ರೀಡಾಕೂಟಗಳು ಸೆ.11 ರಂದು ಕೊಟ್ಟೂರು ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಸೆ.12 ರಂದು ಹೊಸಪೇಟೆ ತಾಲೂಕು ಮಟ್ಟದ ಜಿಲ್ಲಾ ಕ್ರೀಡಾಂಗಣ ಮತ್ತು ಹರಪನಹಳ್ಳಿ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿಯಲ್ಲಿ ತಾಲೂಕು ಕ್ರೀಡಾಂಗಣಗಳಲ್ಲಿ ಹಾಗೂ ಕೂಡ್ಲಿಗಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟಗಳು : ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಫುಟ್ಟಾಲ್ (ಪುರುಷರಿಗೆ ಮಾತ್ರ), ಮತ್ತು ಥ್ರೋಬಾಲ್ ಯೋಗವನ್ನು ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ : ಹೊಸಪೇಟೆ ಮೊ.7026101408, ಹರಪನಹಳ್ಳಿ 9972048628, ಹೂವಿನಹಡಗಲಿ 9900751867, ಹಗರಿಬೊಮ್ಮನಹಳ್ಳಿ 9986675441, ಕೂಡ್ಲಿಗಿ 9916767880, 9972810101 ಮತ್ತು ಕೊಟ್ಟೂರು 9916767880, 9731330391 ಸಂಖ್ಯೆಗಳಿಗೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್