Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಒಂದು ದಿನದ ಆನ್ಲೈನ್ ( Online) ವಿಶೇಷ  ಕಾರ್ಯಗಾರ* 



ಗದಗ,ಎ,೦೯ : ಎಸ್ ಕೆ ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  *Passive Income From Mutual Funds and Exchange Traded Funds (ETF).* ಒಂದು ದಿನದ ವಿಶೇಷ  ಆನ್ಲೈನ್ ಉಪನ್ಯಾಸ ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗವು ಆಯೋಜನೆ ಮಾಡಲಾಗಿದು

ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವನ್ನು  *ಥಿ ಎಕನಾಮಿಕ್ ಟೈಮ್ಸ್* ನಿಂದ (The Economic Times) ಸಂಜಯ್ ಕಾತುರಿಯ

ರವರು ಮ್ಯೂಚುಯಲ್ ಫಂಡ್ಸ್ ಬಗ್ಗೆ (SIP), NSE ನ NIFTY, ಷೇರು ಮಾರುಕಟ್ಟೆಯಲ್ಲಿ ಲಭ್ಯವಿರುವ (Large, Mid and Small Cap) ಹೂಡಿಕೆ ಬಗ್ಗೆ B.Com BFSI (AEDP Course) ವಿದ್ಯಾರ್ಥಿಗಳನ್ನು ಕುರಿತು ಆನ್ಲೈನ್ ಉಪನ್ಯಾಸವನ್ನು  ನೀಡಿರುತ್ತಾರೆ ಈ ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಶ್ರೀ ಅಕ್ಕಿ ಮಾರುತಿ ಅವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡುತ್ತಾ ಅವಶ್ಯಕವಾಗಿರುವ ಸ್ಮಾರ್ಟ್ ಹೂಡಿಕೆಯ ವಿವಿಧ ಆಯಾಮಗಳನ್ನು ಕುರಿತು ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿರುತ್ತಾರೆ.  ಈ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾಕ್ಟರ್ ಜಿ ಶಿವರಾಜ್ ಗುರಿಕಾರ್ ರವರು ಅಧ್ಯಕ್ಷತೆಯ ನುಡಿಗಳನ್ನು ಮಾತನಾಡುತ್ತಾ ಕಾರ್ಯಕ್ರಮವನ್ನು ಆಯೋಜಿಸಿದ್ದ ವಿಭಾಗಕ್ಕೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ ಈ ಒಂದು ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರದ ವಿಭಾಗದ ಎಲ್ಲಾ ಅಧ್ಯಾಪಕರು ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*