Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟಾಕಿ ಅಂಗಡಿಗಳ ಸ್ಥಳಾಂತರಕ್ಕೆ ಆದೇಶ

ಗದಗ ಅಗಸ್ಟ 28: ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಅಧಿಕೃತ ಲೈಸನ್ಸ್ ಪಡೆದುಕೊಂಡು ಕ್ರಮಬದ್ಧವಾಗಿ ನವೀಕರಣವಾಗಿರುವ ಪಟಾಕಿ ಲೈಸನ್ಸ್ದಾರರ ಅಂಗಡಿಗಳನ್ನು ಗಣೇಶ ಚತುರ್ಥಿಯ ಪ್ರಯುಕ್ತ ಅಗಸ್ಟ 27 ರಿಂದ ಸೆಪ್ಟೆಂಬರ್ 7 ರವರೆಗೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 19 ರಿಂದ 23 ರವರೆಗೆ ಗದಗ ಜಿಲ್ಲೆಯ ನಗರ/ ಪಟ್ಟಣ/ ಗ್ರಾಮೀಣ ಪ್ರದೇಶಗಳ ಕೆಳಕಾಣಿಸಿದ ತೆರೆದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ. ಅನಧಿಕೃತ ಪಟಾಕಿ ಅಂಗಡಿಗಳಿಗೆ ವ್ಯಾಪಾರ ಮಾಡುವುದನ್ನು ನಿರ್ಬಂಧಿಸಿದೆ.


ಲಕ್ಷೆö್ಮÃಶ್ವರ ತಾಲೂಕಿನ ಲಕ್ಷೆö್ಮÃಶ್ವರದ ಉಮಾ ಮಹಾವಿದ್ಯಾಲಯದ ಕ್ರೀಡಾಂಗಣ, ಶಿಗ್ಲಿಯ ಹೊಸ ಬಸ್ ಸ್ಟಾö್ಯಂಡ್ ಹತ್ತಿರ ಬಯಲು ಜಾಗೆ ; ಶಿರಹಟ್ಟಿ ತಾಲೂಕಿನಲ್ಲಿ ಶಿರಹಟ್ಟಿಯ ಎಫ್.ಎಂ.ಡಬಾಲಿ ಹೈಸ್ಕೂಲ ಮೈದಾನ ಹಾಗೂ ಬೆಳ್ಳಟ್ಟಿಯ ಶ್ರೀ ಯೋಗಿ ವೇಮನ ಪ್ರೌಢಶಾಲೆ ಮೈದಾನ: ಮುಂಡರಗಿ ತಾಲೂಕಿನಲ್ಲಿ ಮುಂಡರಗಿ ತಾಲೂಕು ಕ್ರೀಡಾಂಗಣ; ರೋಣ ತಾಲೂಕಿನಲ್ಲಿ ರೋಣದ ಜಕ್ಕಲಿ ರಸ್ತೆಯಲ್ಲಿ ಬರುವ ಸೊಸೈಟಿಯ ಬಯಲು ಜಾಗೆ ಹಾಗೂ ಹೊಳೆಆಲೂರದ ಎ.ಪಿ.ಎಂ.ಸಿ. ಬಯಲು ಜಾಗೆ ಹೊಳೆಆಲೂರ ; ಗಜೇಂದ್ರಗಡ ತಾಲೂಕಿನಲ್ಲಿ ಗಜೇಂದ್ರಗಡದ ಶ್ರೀ ಸಂತೋಷ ತಂದೆ ಶ್ಯಾಮಸುಂದರ ಮಂತ್ರಿ ಇವರ ಖುಲ್ಲಾ ಜಾಗೆ , ನರೇಗಲ್‌ದ ಎ.ಪಿ.ಎಂ.ಸಿ. ಗೌಡಾನ್ ಹತ್ತಿರ ಬಯಲು ಜಾಗೆ; ನರಗುಂದ ತಾಲೂಕಿನಲ್ಲಿ ನರಗುಂದ ದಂಡಾಪೂರದ ಶ್ರೀರಾಮ ಮಂದಿರದ ಪಕ್ಕ ಇರುವ ಸರ್ಕಾರಿ ಜಾಗೆ ; ಗದಗ ತಾಲೂಕಿನಲ್ಲಿ ವಿ.ಡಿ.ಎಸ್.ಟಿ.ಕಾಲೇಜು ಮೈದಾನ ಹಾಗೂ ಮುಳಗುಂದದ ಎಸ್.ಜೆ.ಜೆ.ಎಂ.ಸA.ಪದವಿ ಪೂರ್ವ ಕಾಲೇಜು ಮೈದಾನ ಈ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ