Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಟಾಕಿ ಅಂಗಡಿಗಳ ಸ್ಥಳಾಂತರಕ್ಕೆ ಆದೇಶ

ಗದಗ ಅಗಸ್ಟ 28: ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಅಧಿಕೃತ ಲೈಸನ್ಸ್ ಪಡೆದುಕೊಂಡು ಕ್ರಮಬದ್ಧವಾಗಿ ನವೀಕರಣವಾಗಿರುವ ಪಟಾಕಿ ಲೈಸನ್ಸ್ದಾರರ ಅಂಗಡಿಗಳನ್ನು ಗಣೇಶ ಚತುರ್ಥಿಯ ಪ್ರಯುಕ್ತ ಅಗಸ್ಟ 27 ರಿಂದ ಸೆಪ್ಟೆಂಬರ್ 7 ರವರೆಗೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 19 ರಿಂದ 23 ರವರೆಗೆ ಗದಗ ಜಿಲ್ಲೆಯ ನಗರ/ ಪಟ್ಟಣ/ ಗ್ರಾಮೀಣ ಪ್ರದೇಶಗಳ ಕೆಳಕಾಣಿಸಿದ ತೆರೆದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ. ಅನಧಿಕೃತ ಪಟಾಕಿ ಅಂಗಡಿಗಳಿಗೆ ವ್ಯಾಪಾರ ಮಾಡುವುದನ್ನು ನಿರ್ಬಂಧಿಸಿದೆ.


ಲಕ್ಷೆö್ಮÃಶ್ವರ ತಾಲೂಕಿನ ಲಕ್ಷೆö್ಮÃಶ್ವರದ ಉಮಾ ಮಹಾವಿದ್ಯಾಲಯದ ಕ್ರೀಡಾಂಗಣ, ಶಿಗ್ಲಿಯ ಹೊಸ ಬಸ್ ಸ್ಟಾö್ಯಂಡ್ ಹತ್ತಿರ ಬಯಲು ಜಾಗೆ ; ಶಿರಹಟ್ಟಿ ತಾಲೂಕಿನಲ್ಲಿ ಶಿರಹಟ್ಟಿಯ ಎಫ್.ಎಂ.ಡಬಾಲಿ ಹೈಸ್ಕೂಲ ಮೈದಾನ ಹಾಗೂ ಬೆಳ್ಳಟ್ಟಿಯ ಶ್ರೀ ಯೋಗಿ ವೇಮನ ಪ್ರೌಢಶಾಲೆ ಮೈದಾನ: ಮುಂಡರಗಿ ತಾಲೂಕಿನಲ್ಲಿ ಮುಂಡರಗಿ ತಾಲೂಕು ಕ್ರೀಡಾಂಗಣ; ರೋಣ ತಾಲೂಕಿನಲ್ಲಿ ರೋಣದ ಜಕ್ಕಲಿ ರಸ್ತೆಯಲ್ಲಿ ಬರುವ ಸೊಸೈಟಿಯ ಬಯಲು ಜಾಗೆ ಹಾಗೂ ಹೊಳೆಆಲೂರದ ಎ.ಪಿ.ಎಂ.ಸಿ. ಬಯಲು ಜಾಗೆ ಹೊಳೆಆಲೂರ ; ಗಜೇಂದ್ರಗಡ ತಾಲೂಕಿನಲ್ಲಿ ಗಜೇಂದ್ರಗಡದ ಶ್ರೀ ಸಂತೋಷ ತಂದೆ ಶ್ಯಾಮಸುಂದರ ಮಂತ್ರಿ ಇವರ ಖುಲ್ಲಾ ಜಾಗೆ , ನರೇಗಲ್‌ದ ಎ.ಪಿ.ಎಂ.ಸಿ. ಗೌಡಾನ್ ಹತ್ತಿರ ಬಯಲು ಜಾಗೆ; ನರಗುಂದ ತಾಲೂಕಿನಲ್ಲಿ ನರಗುಂದ ದಂಡಾಪೂರದ ಶ್ರೀರಾಮ ಮಂದಿರದ ಪಕ್ಕ ಇರುವ ಸರ್ಕಾರಿ ಜಾಗೆ ; ಗದಗ ತಾಲೂಕಿನಲ್ಲಿ ವಿ.ಡಿ.ಎಸ್.ಟಿ.ಕಾಲೇಜು ಮೈದಾನ ಹಾಗೂ ಮುಳಗುಂದದ ಎಸ್.ಜೆ.ಜೆ.ಎಂ.ಸA.ಪದವಿ ಪೂರ್ವ ಕಾಲೇಜು ಮೈದಾನ ಈ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ