LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪಟಾಕಿ ಅಂಗಡಿಗಳ ಸ್ಥಳಾಂತರಕ್ಕೆ ಆದೇಶ

ಗದಗ ಅಗಸ್ಟ 28: ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಅಧಿಕೃತ ಲೈಸನ್ಸ್ ಪಡೆದುಕೊಂಡು ಕ್ರಮಬದ್ಧವಾಗಿ ನವೀಕರಣವಾಗಿರುವ ಪಟಾಕಿ ಲೈಸನ್ಸ್ದಾರರ ಅಂಗಡಿಗಳನ್ನು ಗಣೇಶ ಚತುರ್ಥಿಯ ಪ್ರಯುಕ್ತ ಅಗಸ್ಟ 27 ರಿಂದ ಸೆಪ್ಟೆಂಬರ್ 7 ರವರೆಗೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 19 ರಿಂದ 23 ರವರೆಗೆ ಗದಗ ಜಿಲ್ಲೆಯ ನಗರ/ ಪಟ್ಟಣ/ ಗ್ರಾಮೀಣ ಪ್ರದೇಶಗಳ ಕೆಳಕಾಣಿಸಿದ ತೆರೆದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ. ಅನಧಿಕೃತ ಪಟಾಕಿ ಅಂಗಡಿಗಳಿಗೆ ವ್ಯಾಪಾರ ಮಾಡುವುದನ್ನು ನಿರ್ಬಂಧಿಸಿದೆ.


ಲಕ್ಷೆö್ಮÃಶ್ವರ ತಾಲೂಕಿನ ಲಕ್ಷೆö್ಮÃಶ್ವರದ ಉಮಾ ಮಹಾವಿದ್ಯಾಲಯದ ಕ್ರೀಡಾಂಗಣ, ಶಿಗ್ಲಿಯ ಹೊಸ ಬಸ್ ಸ್ಟಾö್ಯಂಡ್ ಹತ್ತಿರ ಬಯಲು ಜಾಗೆ ; ಶಿರಹಟ್ಟಿ ತಾಲೂಕಿನಲ್ಲಿ ಶಿರಹಟ್ಟಿಯ ಎಫ್.ಎಂ.ಡಬಾಲಿ ಹೈಸ್ಕೂಲ ಮೈದಾನ ಹಾಗೂ ಬೆಳ್ಳಟ್ಟಿಯ ಶ್ರೀ ಯೋಗಿ ವೇಮನ ಪ್ರೌಢಶಾಲೆ ಮೈದಾನ: ಮುಂಡರಗಿ ತಾಲೂಕಿನಲ್ಲಿ ಮುಂಡರಗಿ ತಾಲೂಕು ಕ್ರೀಡಾಂಗಣ; ರೋಣ ತಾಲೂಕಿನಲ್ಲಿ ರೋಣದ ಜಕ್ಕಲಿ ರಸ್ತೆಯಲ್ಲಿ ಬರುವ ಸೊಸೈಟಿಯ ಬಯಲು ಜಾಗೆ ಹಾಗೂ ಹೊಳೆಆಲೂರದ ಎ.ಪಿ.ಎಂ.ಸಿ. ಬಯಲು ಜಾಗೆ ಹೊಳೆಆಲೂರ ; ಗಜೇಂದ್ರಗಡ ತಾಲೂಕಿನಲ್ಲಿ ಗಜೇಂದ್ರಗಡದ ಶ್ರೀ ಸಂತೋಷ ತಂದೆ ಶ್ಯಾಮಸುಂದರ ಮಂತ್ರಿ ಇವರ ಖುಲ್ಲಾ ಜಾಗೆ , ನರೇಗಲ್‌ದ ಎ.ಪಿ.ಎಂ.ಸಿ. ಗೌಡಾನ್ ಹತ್ತಿರ ಬಯಲು ಜಾಗೆ; ನರಗುಂದ ತಾಲೂಕಿನಲ್ಲಿ ನರಗುಂದ ದಂಡಾಪೂರದ ಶ್ರೀರಾಮ ಮಂದಿರದ ಪಕ್ಕ ಇರುವ ಸರ್ಕಾರಿ ಜಾಗೆ ; ಗದಗ ತಾಲೂಕಿನಲ್ಲಿ ವಿ.ಡಿ.ಎಸ್.ಟಿ.ಕಾಲೇಜು ಮೈದಾನ ಹಾಗೂ ಮುಳಗುಂದದ ಎಸ್.ಜೆ.ಜೆ.ಎಂ.ಸA.ಪದವಿ ಪೂರ್ವ ಕಾಲೇಜು ಮೈದಾನ ಈ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್