Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೈಮಾನಿಕ ದಾಳಿಯಲ್ಲಿ ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕ ಸಾವು

ಇಸ್ರೇಲ್​18: ಪಾಲೆಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ ನಾಯಕನನ್ನು ವೈಮಾನಿಕ ದಾಳಿಯಲ್ಲಿ ಕೊಲ್ಲಲಾಗಿದೆ ಎಂದು ಇಸ್ರೇಲ್​ ರಕ್ಷಣಾ ಪಡೆ ಹೇಳಿಕೆಯಲ್ಲಿ ತಿಳಿಸಿದೆ.


ಪಾಲೇಸ್ತೇನಿಯನ್​ ಇಸ್ಲಾಮಿಕ್​ ಜಿಹಾದ್​ನ ಜೆನಿನ್ ಬ್ರಿಗೇಡ್‌ನ ಕಮಾಂಡರ್ ಅಸ್ಲಾಂ ಹಮೈಸಾ ಎಂದು ಪತ್ತೆ ಮಾಡಲಾಗಿದೆ. ಶಿನ್ ಬೆಟ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಅವರು ಇಸ್ಲಾಮಿಕ್ ಜಿಹಾದ್ ನಾಯಕ, ಕಟ್ಟಡದಲ್ಲಿ ಅವಿತು ಕುಳಿತಿದ್ದಾಗ ಆತನ ಮೇಲೆ ದಾಳಿ ನಡೆಸಲಾಗಿದೆ ಎಂದು ಐಡಿಎಫ್​ ತಿಳಿಸಿದೆ.


ವೆಸ್ಟ್ ಬ್ಯಾಂಕ್‌ನ ಹರ್ಮೆಶ್ ವಸಾಹತು ಪ್ರದೇಶದಲ್ಲಿ ಯಹೂದಿಗಳ ಹತ್ಯೆಯ ದಾಳಿಯ ಪ್ರಮುಖ ಕಾರಣ ಪಾಲೆಸ್ತೇನಿಯನ್ ಇಸ್ಲಾಮಿಕ್ ಜಿಹಾದ್ ನಾಯಕನಾಗಿದ್ದ ಎಂದು ಐಡಿಎಫ್​ ಮಾಹಿತಿ ನೀಡಿದೆ.


ಅಸ್ಲಾಂ ಹಮೈಸಾ ಹತ್ಯೆಯನ್ನು ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಶುಕ್ರವಾರ ರಾತ್ರಿ ಜೆನಿನ್‌ನಲ್ಲಿರುವ ಕಟ್ಟಡವೊಂದರ ಮೇಲೆ ಇಸ್ರೇಲ್ ವಾಯುಪಡೆ ನಡೆಸಿದ ದಾಳಿಯಲ್ಲಿ ಅಸ್ಲಾಂ ಹಮೈಸಾ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಸಚಿವಾಲಯ ಶನಿವಾರ ಹೇಳಿಕೆಯಲ್ಲಿ ತಿಳಿಸಿದೆ.


ಈ ಕುರಿತು ಇಸ್ರೇಲ್​ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮಾತನಾಡಿ, ನಮ್ಮ ದೇಶವು ಲೆಬನಾನಿನ ಸಶಸ್ತ್ರ ಗುಂಪು ಹೆಜ್ಬೊಲ್ಲಾ ಜೊತೆ ಕಠಿಣ ಯುದ್ಧವನ್ನು ನಡೆಸದಂತೆ ಇರಲು ಆದ್ಯತೆ ನೀಡಿರುವುದಾಗಿ ತಿಳಿಸಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ