Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆ

ಬಳ್ಳಾರಿ, ಮೇ 05: ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಸೇರಿ ಘೋಷಣೆಗಳನ್ನು ಕೂಗುತ್ತಾ, ಪಟಾಕಿ ಸಿಡಿಸಿ ಭಾರತ ಮಾತಾ ಕೀ ಜೈ   ಬಿಜೆಪಿ ಜಿಂದಾಬಾದ್ ಎಂದು ಘೋಷಣೆಗಳೊಂದಿಗೆ ಸಂಭ್ರಮಿಸಿದರು. ಇದೇ ವೇಳೆ ಗಾಂಧೀಜಿಯವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್. ಸಿದ್ದಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ವೀರಣಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಗೌಡ, ನಗರಸಭೆ ಸದಸ್ಯರಾದ ಮೆಕ್ಯಲಿ ವೀರೇಶ್, ಮೋಹನ್ ರೆಡ್ಡಿ, ಮಹದೇವಪ್ಪ, ಬಿ.ಜಿ. ಹುಲಗಪ್ಪ, ಮುದಿಯಪ್ಪ, ಅಂಜಿ, ಗಾದಿಲಿಂಗ, ಬಸವರಾಜ, ಗಂಗಾಧರ, ದೇವೇಂದ್ರ, ಹುಲುಗಪ್ಪ, ರಾಜ ವೀರೇಶ, ದ್ಯಾಮನಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಚಮಸಾಲಿ ಮಠದಲ್ಲಿ ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ; ಬಿಎನ್​​ಎಸ್ 163 ಅಡಿ ನೋಟಿಸ್​ ಜಾರಿ ಅತ್ತೆಗೆ ಚಾಕು ಇರಿದ ಅಳಿಯಸಿಗ್ನಲ್ ಗಳಲ್ಲಿ ನೆರಳು ಛಾವಣಿ: ಸಾರ್ವಜನಿಕರ ಮೆಚ್ಚುಗೆ  ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವುಮಹಾತ್ಮ ಗಾಂಧಿ ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೂಚನೆಗರ್ಭಿಣಿಯರ ಆರೈಕೆ, ಸುರಕ್ಷೆತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಸೂಚನೆಪಂಚರಾಜ್ಯ ಫಲಿತಾಂಶ ಹಿನ್ನೆಲೆ ಸಿರುಗುಪ್ಪದಲ್ಲಿ ಬಿಜೆಪಿ ಸಂಭ್ರಮಾಚರಣೆರೈಲ್ವೆ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೆಂಬಲಜಮಖಂಡಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ; ಜನಪರ ಆಡಳಿತಕ್ಕೆ ಮನ್ನಣೆ - ಆನಂದ ನ್ಯಾಮಗೌಡಜಮಖಂಡಿಯಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ- ಶಾಸಕ ಜಗದೀಶ ಗುಡಗುಂಟಿ