Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಲಕರು ಮಕ್ಕಳ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಕೊಡಿ : ಬಾಬಾಸಾಹೇಬ ಪಾಟೀಲ 

 
ನೇಸರಗಿ. ಮಕ್ಕಳ ಭವಿಷ್ಯಕ್ಕೆ ಪಾಲಕರು ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಪಡೆದು, ಮಕ್ಕಳ ಮುಂದಿನ ಜೀವನದ ಬಗ್ಗೆ ಮೊದಲು ಸರ್ಕಾರಿ ಅಂಗನವಾಡಿ, ಸರ್ಕಾರಿ ಪ್ರಾಥಮಿಕ, ಮುರಾರ್ಜಿ ದೇಸಾಯಿ, ನವೋದಯ ಇನ್ನೂ ಅನೇಕ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಊಟ, ವಸತಿ ಸಿಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಿ ಎಂದು     ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಹೇಳಿದರು.

    ಅವರು ಸಮೀಪದ ದೇಶನೂರ ಗ್ರಾಮದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ  ಅಂಗನವಾಡಿ ಶಾಲಾ ನೂತನ  ಕಟ್ಟಡ ಮತ್ತು ಸ್ಮಾರ್ಟ್ ಕ್ಲಾಸ  ಉದ್ಘಾಟನೆ ನೆರವೇರಿಸಿ ಮಾತನಾಡಿದರು.

   ಈ ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ದೀಪಕಗೌಡ ಪಾಟೀಲ, ಗ್ರಾ. ಪಂ ಉಪಾಧ್ಯಕ್ಷರಾದ ಅಬ್ಬಾಸ ಅಲಿ  ಫೀರಜಾದೆ, ಅಡಿವಪ್ಪ ಮಾಳಣ್ಣವರ, ಯುವ ಮುಖಂಡ ಸಚಿನ ಪಾಟೀಲ,ಬಸವರಾಜ ಬಾವಿಕಟ್ಟಿ,   ಶಿಶು ಅಭಿವೃದ್ಧಿ ತಾಲೂಕಾ ಯೋಜನಾಧಿಕಾರಿ ಎಸ್ ಬಿ ಅರುಣಕುಮಾರ, ಎಇಇ ಮಹೇಶ ಹೊಲಿ,ಬಸವರಾಜ ಕಳಸಣ್ಣವರ, ಚನಗೌಡ ಪಾಟೀಲ,ಮಲ್ಲಿಕಾರ್ಜುನ ಕಲ್ಲೋಳಿ ,ಪ್ರಕಾಶ ಮುಂಗರವಾಡಿ,ಶ್ಯಾನ ರಾಮಣ್ಣವರ, ಸದೆಪ್ಪ ಕಮತಗಿ, ಅಲ್ತಾಪ್ ಅಲನ, ಕಾಶೀನಾಥ ಹಿರೇಮಠ, ಚೇತನ ಪಟ್ಟಣಶೆಟ್ಟಿ, ಈರಣ್ಣ ಶೆಟ್ಟರ, ಡಾ. ಶಶಿಧರ ಬಾಗಲಕೋಟಿ, ಅಯೂಬ್ ಗಣಾಚಾರಿ, ಕಾರ್ಯದರ್ಶಿ ಮಹಾಂತೇಶ ಗಾಣಗಿ, ಸೇರಿದಂತೆ, ಅಂಗನವಾಡಿ ಅಧಿಕಾರಿಗಳು, ಶಿಕ್ಷಕರು, ಕಾರ್ಯಕರ್ತರು, ಮಕ್ಕಳು, ಎಲ್ಲ ಸಮಾಜದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ