Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಾನವನಗಳು ಪ್ರಕೃತಿ, ಆರೋಗ್ಯ, ಮನರಂಜನೆ ಹಾಗೂ ಸಾಮಾಜಿಕ ಒಗ್ಗಟ್ಟಿಗೆ ಸಹಾಯಕ: ಶಾಸಕ ಸವದಿ




ಅಥಣಿ: ಉದ್ಯಾನವನವು ಜನರ ಆರೋಗ್ಯ, ಮನರಂಜನೆ ಹಾಗೂ ಪರಿಸರ ಸಮತೋಲನ ಕಾಪಾಡುವ ಮಹತ್ವದ ಸ್ಥಳವಾಗಿದೆ. ಆಧುನಿಕ ಯುಗದ ಜೀವನದಲ್ಲಿ ಜನರಿಗೆ ಮನಸ್ಸಿಗೆ ಶಾಂತಿ, ದೇಹಕ್ಕೆ ತಾಜಾತನ ನೀಡುವ ನೆಲೆಗಳಾಗಿ ಉದ್ಯಾನವನಗಳು ಪರಿಣಮಿಸಿವೆ ಎಂದು ಶಾಸಕ ಲಕ್ಷö್ಮಣ ಸವದಿ ಹೇಳಿದರು


ಅಥಣಿ ಪಟ್ಟಣದ ಶಿವಯೋಗಿ ನಗರದಲ್ಲಿನ ಸಾವಿತ್ರಿಬಾಯಿ ಪುಲೆ ರಸ್ತೆ ಹಾಗೂ ಎಲ್ ಎಸ್ ಪಾರ್ಕ ಉದ್ಯಾನವನ ಸಸಿ ನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಲಕ್ಷö್ಮಣ ಸವದಿ ಅವರು ಉದ್ಯಾನವನವು ಕೇವಲ ಮನರಂಜನೆಗೆ ಮಾತ್ರವಲ್ಲ, ಆರೋಗ್ಯ ಕಾಪಾಡಲು ಸಹ ಉಪಯುಕ್ತವಾಗಿದೆ. ಬೆಳಿಗ್ಗೆ ಜಾಗಿಂಗ್, ಯೋಗ, ವ್ಯಾಯಾಮ ಮಾಡಲು ಸಾರ್ವಜನಿಕರಿಗೆ ಸಹಕಾರಿಯಾಗುತ್ತದೆ. ಇದರಿಂದ ಶಾರೀರಿಕ ಆರೋಗ್ಯ ಮಾತ್ರವಲ್ಲದೆ, ಮಾನಸಿಕ ನೆಮ್ಮದಿ ಕೂಡ ದೊರಕುತ್ತದೆ. ಅಲ್ಲದೆ ಶಿವಯೋಗಿ ನಗರದ ಶೇ.೯೦ರಷ್ಟು ಕುಟುಂಬಗಳಿಗೆ ಹಕ್ಕುಪತ್ರಗಳೇ ಇಲ್ಲದಿರುವದರಿಂದ ಅನೇಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಉಪ ಗ್ರಾಮಗಳ ವ್ಯಾಪ್ತಿಯಲ್ಲಿ ಸೇರಿಸಿ ಎಲ್ಲ ಮನೆಗಳಿಗೆ ಹಕ್ಕು ಪತ್ರಗಳನ್ನು ನೀಡುವ ಕಾರ್ಯಕ್ಕೆ ಪ್ರಾಮಾಣಿಕ ಪ್ರೇಯತ್ನ ಮಾಡುತ್ತೇನೆ ಎಂದು ಹೇಳಿದರು ಶೇಟ್ಟರ ಮಠದ ಮರುಳಸಿದ್ದ ಸ್ವಾಮೀಜಿ ಮಾತನಾಡಿದರು.


ಈ ವೇಳೆ ಸಂಕೋನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಶಂಕರ ಗಡದೆ, ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಸದಾಶಿವ ಬುಟಾಳಿ, ಮುಖಂಡರಾದ ಶಿವಾನಂದ ದಿವಾನಮಳ, ರಾಕೇಶ ಮೈಗೂರ, ಮಹಾದೇವ ಹೊನ್ನೋಳ್ಳಿ, ನಾನಾಸಾಬ ಗೋಟಖಿಂಡಿ, ಗಿರೀಶ ದಿವಾನಮಳ, ಸುರೇಶ ಅಲಬಾಳ, ಮಲ್ಲು ಕುಳ್ಳೋಳ್ಳಿ, ಮುತ್ತು ಮೊಕಾಶಿ, ಬಸವರಾಜ ತೇರದಾಳ, ರಾಜೂ ಹಳ್ಳದಮಳ, ಆಕಾಶ ಬುಟಾಳಿ, ರಾಮನಗೌಡ ಪಾಟೀಲ, ಬಾಬು ಬಕಾರಿ, ಶ್ರೀಶೈಲ ಹಳ್ಳದಮಳ, ಶಿವು ಬಳ್ಳೋಳ್ಳಿ, ಶಿವಪಾದ ರೋಖಡಿ, ಪ್ರಶಾಂತ ತೋಡಕರ, ರವಿ ಬಡಕಂಬಿ, ಶಿವರುದ್ರ ಘೋಳಪ್ಪನವರ, ಶೇಖರ ಕನಕರೆಡ್ಡಿ, ಬಸು ತೇರದಾಳ, ರಾಹುಲ್ ನೂಲಿ, ಅರಣ್ಯಾಧಿಕಾರಿ ರಾಕೇಶ ಅರ್ಜುನವಾಡ, ಪಿಡಿಓ ಬೀರಪ್ಪ ಕಡಗಂಚಿ ಸೇರಿದಂತೆ ಹಲವರು ಉಪಸ್ಥಿತರಿದ್ದರು





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ