Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ: ಎಲ್.ಆರ್. ಕನಕಪ್ಪನವರ

ರಾಮದುರ್ಗ: ಮಕ್ಕಳು ಪಠ್ಯದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕ ಸದೃಢತೆಯಿಂದ ಬೆಳೆಯುತ್ತಾರೆ. ಕ್ರೀಡಾಕೂಟಗಳು ಸೌಹಾರ್ದತೆ, ಆತ್ಮಸ್ಥೈರ್ಯ, ಶಿಸ್ತು ಬೆಳೆಸುವದರ ಜೋತೆಗೆ ಮಕ್ಕಳಲ್ಲಿ ಕಲಿಕೆಯ ಉತ್ಸಾಹ ವೃದ್ದಿಸುತ್ತವೆ ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಎಲ್.ಆರ್. ಕನಕಪ್ಪನವರ ಹೇಳಿದರು.

ತಾಲೂಕಿನ ಕಮಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಹಮ್ಮಿಕೊಂಡ ಹೊಸಕೋಟಿ ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲೆಯೇ ಒಲಿಂಪಿಕ್ಸ್ ಕ್ರೀಡೆಯಲ್ಲಿ ಭಾಗವಹಿಸುವ ಗುರಿ ಇಟ್ಟುಕೊಂಡು ಪರಿಶ್ರಮ ಪಡಬೇಕೆಂದು ತಿಳಿಸಿದರು.

ಕಮಕೇರಿ ಸಂಗಮೇಶ್ವರ ಮಠದ ಮಾತೋಶ್ರೀ ಅಕ್ಕಮಹಾದೇವಿ ಸಾನ್ನಿಧ್ಯ ವಹಿಸಿ ಮಾತನಾಡಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ಗೋವಿಂದಪ್ಪ ಅರಕೇರಿ ಅಧ್ಯಕ್ಷತೆ ವಹಿಸಿದ್ದರು.ಹೊಸಕೋಟಿ ಸಿಆರ್‌ಪಿ ಅಧಿಕಾರಿ ಪಿ.ಎಲ್.ನಾಯ್ಕ, ಹೊಸಕೋಟಿ ಗ್ರಾ.ಪಂ ಸದಸ್ಯರಾದ ರಂಗಪ್ಪ ಕೊಳಚಿ, ಕೃಷ್ಣಾ ಉದಪುಡಿ, ಗಿರೀಶ ಲಂಟೋಟಿ, ಅರುಣ ಪಾಟೀಲ, ಸದಾಶಿವ ಸೋರಗಾವಿ, ಕೆ.ಎಂಎಫ್ ಅಧ್ಯಕ್ಷ ಹನಮಂತಗೌಡ ಪಾಟೀಲ, ಉಪಾಧ್ಯಕ್ಷ ನಿಂಗಪ್ಪ ಹಂಪಿಹೊಳಿ, ಬಸವರಾಜ ಅರಕೇರಿ, ವೆಂಕಪ್ಪ ಬಿರಾದರ, ನಿವೃತ್ತ ಶಿಕ್ಷಕ ಎ.ಜಿ.ಪಾಟೀಲ, ದೈಹಿಕ ಶಿಕ್ಷಕರಾದ ಎ.ಎಸ್.ಗಾಣಗಿ, ಎಸ್.ಆರ್.ಮಿರ್ಜಿ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಆರ್.ವೈ.ಮೆಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಿ.ಆರ್.ದಂಡಿನದುರ್ಗಿ ಹಾಗೂ ಎಸ್.ಆರ್.ತೊರಗಲ್ ನಿರೂಪಿಸಿದರು, ಎಚ್.ಆರ್.ಭಜಂತ್ರಿ ವಂದಿಸಿದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ